ಬ್ರೇಕಿಂಗ್ ನ್ಯೂಸ್
30-06-21 04:26 pm Mangalore Correspondent ಕರಾವಳಿ
ಪುತ್ತೂರು, ಜೂನ್ 30: ಪೆಟ್ರೋಲಿಯಂ ಉತ್ಪನ್ನವಾದ ಫರ್ನೇಸ್ ಆಯಿಲನ್ನು ಟ್ಯಾಂಕರ್ ಗಳಿಂದ ಕಳವುಗೈದು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪುತ್ತೂರು ಡಿವೈಎಸ್ಪಿ ಗಾನ ಕುಮಾರ್ ನೇತೃತ್ವದ ಪೊಲೀಸ್ ತಂಡ ಭೇದಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿಯ ಮಣ್ಣಗುಂಡಿ ಎಂಬಲ್ಲಿ ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಜಿ. ದಾಸ್, ಸಿಂಗರಾಜ್, ಎಸ್. ಕಾರ್ತಿ, ಹಾಗೂ ಸೆಲ್ವರಾಜ್ ಎಂದು ಗುರುತಿಸಲಾಗಿದೆ. ರಘುನಾಥನ್ ಮತ್ತು ಮುತ್ತುಪಾಂಡಿ ಎಂಬವರು ಈ ಜಾಲದ ಪ್ರಮುಖ ಆರೋಪಿಗಳಾಗಿದ್ದು ಅವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತರಿಂದ ಎರಡು ಟ್ಯಾಂಕುಗಳಲ್ಲಿದ್ದ ಸುಮಾರು 10,500 ಲೀಟರ್ ಫರ್ನೇಸ್ ಆಯಿಲ್, 2 ಟ್ಯಾಂಕರ್, 2 ಪಂಪ್ ಸೆಟ್, ಒಂದು ದ್ವಿಚಕ್ರ ವಾಹನ, 24,000 ರೂಪಾಯಿ ನಗದು, 5 ಮೊಬೈಲ್ ಸೇರಿದಂತೆ ಸುಮಾರು 35,21,400 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.





ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ಫರ್ನೇಸ್ ಆಯಿಲ್ ಟ್ಯಾಂಕರ್ ಗಳ ಚಾಲಕರಿಗೆ ಹಣ ನೀಡಿ, ಟ್ಯಾಂಕರನ್ನು ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಬರುವಂತೆ ಮಾಡಿ ಫರ್ನಿಶ್ ಆಯಿಲ್ ಕಳ್ಳತನ ಮಾಡುತ್ತಿದ್ದರು. ಪ್ರತಿ ಟ್ಯಾಂಕರ್ ನಿಂದ ಸುಮಾರು 50ರಿಂದ 200 ಲೀಟರ್ ವರೆಗೂ ಆಯಿಲ್ ಕದ್ದು ಅದನ್ನು ಭೂಗತ ಟ್ಯಾಂಕ್ ಗಳಲ್ಲಿ ಸಂಗ್ರಹಿಸಿಡುತ್ತಿದ್ದರು. ಬಳಿಕ ಅವುಗಳನ್ನು ತಮ್ಮದೇ ಆದ ಬೇರೆ ಟ್ಯಾಂಕರ್ ಗಳಲ್ಲಿ ತುಂಬಿಸಿ ಅಕ್ರಮವಾಗಿ ಚೆನ್ನೈಗೆ ಸಾಗಿಸಿ ಮಾರಾಟ ಮಾಡುತ್ತಿದ್ದರು. ಮುತ್ತುಪಾಂಡಿ ಮತ್ತು ರಘುನಾಥನ್ ಜಾಲದ ರೂವಾರಿಗಳಾಗಿದ್ದು ವ್ಯವಸ್ಥಿತವಾಗಿ ಟ್ಯಾಂಕರ್ ಮಾಲಕರಿಗೆ ತಿಳಿಯದಂತೆ ಲೂಟಿ ಮಾಡುತ್ತಿದ್ದರು.
Deputy superintendent of police, Dr Gana P Kumar along with some others, raided a spot at Mannagundi, Kaukrady village, Kadaba taluk, on Tuesday, June 29, and found that furnace oil was stolen illegally and stored there for resale without documents.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm