ಬ್ರೇಕಿಂಗ್ ನ್ಯೂಸ್
30-06-21 10:00 pm Richard, Mangaluru ಕರಾವಳಿ
ಮಂಗಳೂರು, ಜೂನ್ 30: ಮಂಗಳೂರು ನಗರದಲ್ಲಿ ಜುಲೈ ಒಂದರಿಂದಲೇ ಖಾಸಗಿ ಸಿಟಿ ಬಸ್ ಆರಂಭಿಸಲು ಬಸ್ ಮಾಲಕರ ಸಂಘ ನಿರ್ಧರಿಸಿದೆ. ಆದರೆ, ಬಸ್ ದರವನ್ನು 20 ಶೇಕಡಾ ಏರಿಸುವುದಾಗಿ ಸಿಟಿ ಬಸ್ ಮಾಲಕರ ಸಂಘ ಅಧ್ಯಕ್ಷ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ.
ವಾರದ ಹಿಂದೆ ಲಾಕ್ಡೌನ್ ಸಡಿಲಿಕೆ ಆದರೂ, ಜುಲೈ ಬಳಿಕವೇ ಖಾಸಗಿ ಬಸ್ ಆರಂಭಿಸುವುದಾಗಿ ಬಸ್ ಮಾಲಕರು ತಿಳಿಸಿದ್ದರು. ಅದರಂತೆ, ಸಿಟಿ ಬಸ್ ಗಳನ್ನು ಜುಲೈ ಒಂದರಿಂದ ಆರಂಭಿಸಲು ನಿರ್ಧರಿಸಿದ್ದು ಆರಂಭದಲ್ಲಿ ಕೆಲವು ರೂಟ್ ಗಳಲ್ಲಿ ಸೀಮಿತ ಬಸ್ ಗಳನ್ನು ಮಾತ್ರ ರಸ್ತೆಗಿಳಿಸುವುದಾಗಿ ತಿಳಿಸಿದ್ದಾರೆ.
20 ಶೇ. ದರ ಏರಿಕೆಯೊಂದಿಗೆ ಬಸ್ ಇಳಿಸಲಾಗುತ್ತಿದೆ. ಆದರೆ ಆರಂಭದಲ್ಲಿ ಸೀಮಿತ ಸಂಖ್ಯೆಯ ಬಸ್ ಗಳನ್ನು ಇಳಿಸಿ, ಜುಲೈ 5 ರ ನಂತರ ಪೂರ್ಣ ಮಟ್ಟದಲ್ಲಿ ಬಸ್ ಗಳನ್ನು ರಸ್ತೆಗೆ ಇಳಿಸುವುದಾಗಿ ಖಾಸಗಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವಾ ತಿಳಿಸಿದ್ದಾರೆ.
ಆದರೆ, ಖಾಸಗಿ ಬಸ್ ಗಳ ದರ ಏರಿಕೆಗೆ ಜಿಲ್ಲಾಡಳಿತ ಒಪ್ಪಿಗೆ ನೀಡಿಲ್ಲ. ಆರ್ ಟಿಓ ಅಧಿಕಾರಿಗಳು ಮತ್ತು ಖಾಸಗಿ ಬಸ್ ಮಾಲಕರನ್ನು ಕರೆದು ಮೀಟಿಂಗ್ ನಡೆಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ, ಖಾಸಗಿ ಬಸ್ ಮಾಲಕರು ದರ ಏರಿಸಿಯೇ ಸಂಚಾರ ನಡೆಸುವುದಾಗಿ ಹೇಳಿದ್ದಾರೆ. ಡೀಸೆಲ್ ದರ ಏರಿಕೆ ಆಗಿರುವುದರಿಂದ ಬಸ್ ದರ ಏರಿಕೆ ಅನಿವಾರ್ಯ. ಅಲ್ಲದೆ, 50 ಶೇ. ಅಷ್ಟೇ ಪ್ರಯಾಣಿಕರನ್ನು ಒಯ್ಯಲು ಅವಕಾಶ ಇರುವುದರಿಂದ ದರ ಏರಿಸದೆ ವಿಧಿಯಿಲ್ಲ ಎನ್ನುತ್ತಿದ್ಡಾರೆ.
After over a month of lockdown period, private buses will begin to ply in Mangalore from July 1, duly following Covid protocols with 50% seating capacity and 20 per cent hike in fares.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am