ಬ್ರೇಕಿಂಗ್ ನ್ಯೂಸ್
30-06-21 10:00 pm Richard, Mangaluru ಕರಾವಳಿ
ಮಂಗಳೂರು, ಜೂನ್ 30: ಮಂಗಳೂರು ನಗರದಲ್ಲಿ ಜುಲೈ ಒಂದರಿಂದಲೇ ಖಾಸಗಿ ಸಿಟಿ ಬಸ್ ಆರಂಭಿಸಲು ಬಸ್ ಮಾಲಕರ ಸಂಘ ನಿರ್ಧರಿಸಿದೆ. ಆದರೆ, ಬಸ್ ದರವನ್ನು 20 ಶೇಕಡಾ ಏರಿಸುವುದಾಗಿ ಸಿಟಿ ಬಸ್ ಮಾಲಕರ ಸಂಘ ಅಧ್ಯಕ್ಷ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ.
ವಾರದ ಹಿಂದೆ ಲಾಕ್ಡೌನ್ ಸಡಿಲಿಕೆ ಆದರೂ, ಜುಲೈ ಬಳಿಕವೇ ಖಾಸಗಿ ಬಸ್ ಆರಂಭಿಸುವುದಾಗಿ ಬಸ್ ಮಾಲಕರು ತಿಳಿಸಿದ್ದರು. ಅದರಂತೆ, ಸಿಟಿ ಬಸ್ ಗಳನ್ನು ಜುಲೈ ಒಂದರಿಂದ ಆರಂಭಿಸಲು ನಿರ್ಧರಿಸಿದ್ದು ಆರಂಭದಲ್ಲಿ ಕೆಲವು ರೂಟ್ ಗಳಲ್ಲಿ ಸೀಮಿತ ಬಸ್ ಗಳನ್ನು ಮಾತ್ರ ರಸ್ತೆಗಿಳಿಸುವುದಾಗಿ ತಿಳಿಸಿದ್ದಾರೆ.
20 ಶೇ. ದರ ಏರಿಕೆಯೊಂದಿಗೆ ಬಸ್ ಇಳಿಸಲಾಗುತ್ತಿದೆ. ಆದರೆ ಆರಂಭದಲ್ಲಿ ಸೀಮಿತ ಸಂಖ್ಯೆಯ ಬಸ್ ಗಳನ್ನು ಇಳಿಸಿ, ಜುಲೈ 5 ರ ನಂತರ ಪೂರ್ಣ ಮಟ್ಟದಲ್ಲಿ ಬಸ್ ಗಳನ್ನು ರಸ್ತೆಗೆ ಇಳಿಸುವುದಾಗಿ ಖಾಸಗಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವಾ ತಿಳಿಸಿದ್ದಾರೆ.
ಆದರೆ, ಖಾಸಗಿ ಬಸ್ ಗಳ ದರ ಏರಿಕೆಗೆ ಜಿಲ್ಲಾಡಳಿತ ಒಪ್ಪಿಗೆ ನೀಡಿಲ್ಲ. ಆರ್ ಟಿಓ ಅಧಿಕಾರಿಗಳು ಮತ್ತು ಖಾಸಗಿ ಬಸ್ ಮಾಲಕರನ್ನು ಕರೆದು ಮೀಟಿಂಗ್ ನಡೆಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ, ಖಾಸಗಿ ಬಸ್ ಮಾಲಕರು ದರ ಏರಿಸಿಯೇ ಸಂಚಾರ ನಡೆಸುವುದಾಗಿ ಹೇಳಿದ್ದಾರೆ. ಡೀಸೆಲ್ ದರ ಏರಿಕೆ ಆಗಿರುವುದರಿಂದ ಬಸ್ ದರ ಏರಿಕೆ ಅನಿವಾರ್ಯ. ಅಲ್ಲದೆ, 50 ಶೇ. ಅಷ್ಟೇ ಪ್ರಯಾಣಿಕರನ್ನು ಒಯ್ಯಲು ಅವಕಾಶ ಇರುವುದರಿಂದ ದರ ಏರಿಸದೆ ವಿಧಿಯಿಲ್ಲ ಎನ್ನುತ್ತಿದ್ಡಾರೆ.
After over a month of lockdown period, private buses will begin to ply in Mangalore from July 1, duly following Covid protocols with 50% seating capacity and 20 per cent hike in fares.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm