ಬ್ರೇಕಿಂಗ್ ನ್ಯೂಸ್
30-06-21 10:00 pm Richard, Mangaluru ಕರಾವಳಿ
ಮಂಗಳೂರು, ಜೂನ್ 30: ಮಂಗಳೂರು ನಗರದಲ್ಲಿ ಜುಲೈ ಒಂದರಿಂದಲೇ ಖಾಸಗಿ ಸಿಟಿ ಬಸ್ ಆರಂಭಿಸಲು ಬಸ್ ಮಾಲಕರ ಸಂಘ ನಿರ್ಧರಿಸಿದೆ. ಆದರೆ, ಬಸ್ ದರವನ್ನು 20 ಶೇಕಡಾ ಏರಿಸುವುದಾಗಿ ಸಿಟಿ ಬಸ್ ಮಾಲಕರ ಸಂಘ ಅಧ್ಯಕ್ಷ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ.
ವಾರದ ಹಿಂದೆ ಲಾಕ್ಡೌನ್ ಸಡಿಲಿಕೆ ಆದರೂ, ಜುಲೈ ಬಳಿಕವೇ ಖಾಸಗಿ ಬಸ್ ಆರಂಭಿಸುವುದಾಗಿ ಬಸ್ ಮಾಲಕರು ತಿಳಿಸಿದ್ದರು. ಅದರಂತೆ, ಸಿಟಿ ಬಸ್ ಗಳನ್ನು ಜುಲೈ ಒಂದರಿಂದ ಆರಂಭಿಸಲು ನಿರ್ಧರಿಸಿದ್ದು ಆರಂಭದಲ್ಲಿ ಕೆಲವು ರೂಟ್ ಗಳಲ್ಲಿ ಸೀಮಿತ ಬಸ್ ಗಳನ್ನು ಮಾತ್ರ ರಸ್ತೆಗಿಳಿಸುವುದಾಗಿ ತಿಳಿಸಿದ್ದಾರೆ.
20 ಶೇ. ದರ ಏರಿಕೆಯೊಂದಿಗೆ ಬಸ್ ಇಳಿಸಲಾಗುತ್ತಿದೆ. ಆದರೆ ಆರಂಭದಲ್ಲಿ ಸೀಮಿತ ಸಂಖ್ಯೆಯ ಬಸ್ ಗಳನ್ನು ಇಳಿಸಿ, ಜುಲೈ 5 ರ ನಂತರ ಪೂರ್ಣ ಮಟ್ಟದಲ್ಲಿ ಬಸ್ ಗಳನ್ನು ರಸ್ತೆಗೆ ಇಳಿಸುವುದಾಗಿ ಖಾಸಗಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವಾ ತಿಳಿಸಿದ್ದಾರೆ.
ಆದರೆ, ಖಾಸಗಿ ಬಸ್ ಗಳ ದರ ಏರಿಕೆಗೆ ಜಿಲ್ಲಾಡಳಿತ ಒಪ್ಪಿಗೆ ನೀಡಿಲ್ಲ. ಆರ್ ಟಿಓ ಅಧಿಕಾರಿಗಳು ಮತ್ತು ಖಾಸಗಿ ಬಸ್ ಮಾಲಕರನ್ನು ಕರೆದು ಮೀಟಿಂಗ್ ನಡೆಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ, ಖಾಸಗಿ ಬಸ್ ಮಾಲಕರು ದರ ಏರಿಸಿಯೇ ಸಂಚಾರ ನಡೆಸುವುದಾಗಿ ಹೇಳಿದ್ದಾರೆ. ಡೀಸೆಲ್ ದರ ಏರಿಕೆ ಆಗಿರುವುದರಿಂದ ಬಸ್ ದರ ಏರಿಕೆ ಅನಿವಾರ್ಯ. ಅಲ್ಲದೆ, 50 ಶೇ. ಅಷ್ಟೇ ಪ್ರಯಾಣಿಕರನ್ನು ಒಯ್ಯಲು ಅವಕಾಶ ಇರುವುದರಿಂದ ದರ ಏರಿಸದೆ ವಿಧಿಯಿಲ್ಲ ಎನ್ನುತ್ತಿದ್ಡಾರೆ.
After over a month of lockdown period, private buses will begin to ply in Mangalore from July 1, duly following Covid protocols with 50% seating capacity and 20 per cent hike in fares.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm