ಬ್ರೇಕಿಂಗ್ ನ್ಯೂಸ್
30-06-21 10:00 pm Richard, Mangaluru ಕರಾವಳಿ
ಮಂಗಳೂರು, ಜೂನ್ 30: ಮಂಗಳೂರು ನಗರದಲ್ಲಿ ಜುಲೈ ಒಂದರಿಂದಲೇ ಖಾಸಗಿ ಸಿಟಿ ಬಸ್ ಆರಂಭಿಸಲು ಬಸ್ ಮಾಲಕರ ಸಂಘ ನಿರ್ಧರಿಸಿದೆ. ಆದರೆ, ಬಸ್ ದರವನ್ನು 20 ಶೇಕಡಾ ಏರಿಸುವುದಾಗಿ ಸಿಟಿ ಬಸ್ ಮಾಲಕರ ಸಂಘ ಅಧ್ಯಕ್ಷ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ.
ವಾರದ ಹಿಂದೆ ಲಾಕ್ಡೌನ್ ಸಡಿಲಿಕೆ ಆದರೂ, ಜುಲೈ ಬಳಿಕವೇ ಖಾಸಗಿ ಬಸ್ ಆರಂಭಿಸುವುದಾಗಿ ಬಸ್ ಮಾಲಕರು ತಿಳಿಸಿದ್ದರು. ಅದರಂತೆ, ಸಿಟಿ ಬಸ್ ಗಳನ್ನು ಜುಲೈ ಒಂದರಿಂದ ಆರಂಭಿಸಲು ನಿರ್ಧರಿಸಿದ್ದು ಆರಂಭದಲ್ಲಿ ಕೆಲವು ರೂಟ್ ಗಳಲ್ಲಿ ಸೀಮಿತ ಬಸ್ ಗಳನ್ನು ಮಾತ್ರ ರಸ್ತೆಗಿಳಿಸುವುದಾಗಿ ತಿಳಿಸಿದ್ದಾರೆ.
20 ಶೇ. ದರ ಏರಿಕೆಯೊಂದಿಗೆ ಬಸ್ ಇಳಿಸಲಾಗುತ್ತಿದೆ. ಆದರೆ ಆರಂಭದಲ್ಲಿ ಸೀಮಿತ ಸಂಖ್ಯೆಯ ಬಸ್ ಗಳನ್ನು ಇಳಿಸಿ, ಜುಲೈ 5 ರ ನಂತರ ಪೂರ್ಣ ಮಟ್ಟದಲ್ಲಿ ಬಸ್ ಗಳನ್ನು ರಸ್ತೆಗೆ ಇಳಿಸುವುದಾಗಿ ಖಾಸಗಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವಾ ತಿಳಿಸಿದ್ದಾರೆ.
ಆದರೆ, ಖಾಸಗಿ ಬಸ್ ಗಳ ದರ ಏರಿಕೆಗೆ ಜಿಲ್ಲಾಡಳಿತ ಒಪ್ಪಿಗೆ ನೀಡಿಲ್ಲ. ಆರ್ ಟಿಓ ಅಧಿಕಾರಿಗಳು ಮತ್ತು ಖಾಸಗಿ ಬಸ್ ಮಾಲಕರನ್ನು ಕರೆದು ಮೀಟಿಂಗ್ ನಡೆಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ, ಖಾಸಗಿ ಬಸ್ ಮಾಲಕರು ದರ ಏರಿಸಿಯೇ ಸಂಚಾರ ನಡೆಸುವುದಾಗಿ ಹೇಳಿದ್ದಾರೆ. ಡೀಸೆಲ್ ದರ ಏರಿಕೆ ಆಗಿರುವುದರಿಂದ ಬಸ್ ದರ ಏರಿಕೆ ಅನಿವಾರ್ಯ. ಅಲ್ಲದೆ, 50 ಶೇ. ಅಷ್ಟೇ ಪ್ರಯಾಣಿಕರನ್ನು ಒಯ್ಯಲು ಅವಕಾಶ ಇರುವುದರಿಂದ ದರ ಏರಿಸದೆ ವಿಧಿಯಿಲ್ಲ ಎನ್ನುತ್ತಿದ್ಡಾರೆ.
After over a month of lockdown period, private buses will begin to ply in Mangalore from July 1, duly following Covid protocols with 50% seating capacity and 20 per cent hike in fares.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm