ಬ್ರೇಕಿಂಗ್ ನ್ಯೂಸ್
01-08-20 07:51 am Headline Karnataka News Network ಕರಾವಳಿ
ಮಂಗಳೂರು : ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಐಸಿಸ್ ಉಗ್ರರು ನೆಲೆಯೂರಿದ್ದಾರೆಂದು ವಿಶ್ವಸಂಸ್ಥೆ ನೀಡಿರುವ ವರದಿ ಕರಾವಳಿಯಲ್ಲಿ ಸಂಚಲನ ಮೂಡಿಸಿದೆ. ಕಳೆದ ಎರಡು ತಿಂಗಳಿಂದ ಕರಾವಳಿ ಭಾಗದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಗಳು ಏಕ್ಟಿವ್ ಆಗಿರುವುದು ಈಗಾಗ್ಲೇ ಗುಪ್ತಚರ ಅಧಿಕಾರಿಗಳಿಗೆ ತಲೆನೋವು ತಂದಿದ್ದರೆ, ಇದೀಗ ಐಸಿಸ್ ಉಗ್ರರು ದಾಳಿಗೆ ಸಂಚು ನಡೆಸಿದ್ದಾರೆ ಎನ್ನುವ ವರದಿ ಆಘಾತ ಮೂಡಿಸಿದೆ.
ಪಾಕ್, ಬಾಂಗ್ಲಾ ಮೂಲದ 150ರಿಂದ 200 ರಷ್ಟು ಉಗ್ರರು ತಮ್ಮ ಮುಖಂಡನ ದಾಳಿಗೆ ಪ್ರತೀಕಾರ ತೀರಿಸಲು ಪ್ರಬಲ ಸಂಚು ರೂಪಿಸಿದ್ದಾರೆಂದು ವಿಶ್ವಸಂಸ್ಥೆ ವರದಿ ಹೇಳಿದೆ. ಇದೇ ಸಂದರ್ಭದಲ್ಲಿ ಸ್ಯಾಟಲೈಟ್ ಫೋನ್ ಗಳು ಕರಾವಳಿಯಲ್ಲಿ ಸದ್ದು ಮಾಡುತ್ತಿದ್ದು ನಿಷೇಧಿತ ತುರಾಯಾ ಫೋನ್ ಗಳು ಅರಣ್ಯ ಪ್ರದೇಶದಲ್ಲಿ ಸಕ್ರಿಯವಾಗಿರುವುದನ್ನು ಗುಪ್ತಚರ ಅಧಿಕಾರಿಗಳು ದೃಢಪಡಿಸಿದ್ದಾರೆ.
ಆದರೆ, ಫೋನ್ ಜಾಡು ಹಿಡಿದು ಹೋದ ಗುಪ್ತಚರ ಹಾಗು ಆಂತರಿಕ ಭದ್ರತೆ ಇಲಾಖೆಯ ಅಧಿಕಾರಿಗಳಿಗೆ ಅದನ್ನು ಟ್ರೇಸ್ ಮಾಡಲು ಸಾಧ್ಯವಾಗಿಲ್ಲ. ಇತ್ತೀಚೆಗೆ ಧರ್ಮಸ್ಥಳ ಬಳಿಯ ಬೆಳಾಲು, ಉಡುಪಿ ಜಿಲ್ಲೆಯ ಕಾರ್ಕಳ ಬಳಿಯ ಬಜಗೋಳಿ, ಉತ್ತರ ಕನ್ನಡ ಜಿಲ್ಕೆಯ ಕೆಲಭಾಗ ದಲ್ಲಿ ಹೀಗೆ ಎಲ್ಲೆಲ್ಲಿಂದಲೋ ಫೋನ್ ಸಂಪರ್ಕ ಆಗಿರುವ ಲೊಕೇಷನ್ ಮಾತ್ರ ಟ್ರೇಸ್ ಮಾಡಲಾಗಿದೆ.
ಈಗ ವಿಶ್ವಸಂಸ್ಥೆಯೂ ಕರ್ನಾಟಕ, ಕೇರಳದಲ್ಲಿ ಉಗ್ರರು ನೆಲೆಯೂರಿದ್ದನ್ನು ಹೇಳಿರುವುದು ಸ್ಯಾಟಲೈಟ್ ಫೋನ್ ಏಕ್ಟಿವ್ ಆಗಿದ್ದರ ಹಿಂದೆ ಟೆರರ್ ಲಿಂಕ್ ಇರಬಹುದೇ ಎನ್ನುವ ಶಂಕೆಗೆ ಮೂಡಲಾರಂಭಿದಿದೆ . ಟೆರರ್ ಲಿಂಕ್ ಬಗ್ಗೆ ಅನುಮಾನ ಕೇಳಿಬಂದಿದ್ದರೂ, ಅದಕ್ಕೆ ಯಾವುದೇ ಆಧಾರ ಇರಲಿಲ್ಲ. ಈಗ ಫೋನ್ ಸ್ಯಾಟಲೈಟ್ ಆ್ಯಕ್ಟಿವ್ ಆಗಿರುವುದಕ್ಕೂ ಟೆರರಿಸ್ಟ್ ಗಳು ಆಗಿರುವುದಕ್ಕೂ ಡೈರೆಕ್ಟ್ ಲಿಂಕ್ ಇರಬಹುದೆಂದು ಶಂಕೆ ವ್ಯಕ್ತಪಡಿಸಲಾಗಿದೆ. ಕೊರೊನಾ ಸಂದರ್ಭದಲ್ಲಿ ಪೊಲೀಸರು ಸೈಲಂಟ್ ಆಗಿರುವಾಗಲೇ ಉಗ್ರರು ಸೇಡು ತೀರಿಸಲು ಸಂಚು ನಡೆಸಿದ್ದಾರೆಯೇ ಅನ್ನೋ ಶಂಕೆ ಬಲಗೊಳ್ಳುತ್ತಿದೆ.
07-01-26 12:12 pm
Bangalore Correspondent
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
07-01-26 12:10 pm
Mangalore Correspondent
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm