ಬ್ರೇಕಿಂಗ್ ನ್ಯೂಸ್
01-08-20 07:51 am Headline Karnataka News Network ಕರಾವಳಿ
ಮಂಗಳೂರು : ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಐಸಿಸ್ ಉಗ್ರರು ನೆಲೆಯೂರಿದ್ದಾರೆಂದು ವಿಶ್ವಸಂಸ್ಥೆ ನೀಡಿರುವ ವರದಿ ಕರಾವಳಿಯಲ್ಲಿ ಸಂಚಲನ ಮೂಡಿಸಿದೆ. ಕಳೆದ ಎರಡು ತಿಂಗಳಿಂದ ಕರಾವಳಿ ಭಾಗದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಗಳು ಏಕ್ಟಿವ್ ಆಗಿರುವುದು ಈಗಾಗ್ಲೇ ಗುಪ್ತಚರ ಅಧಿಕಾರಿಗಳಿಗೆ ತಲೆನೋವು ತಂದಿದ್ದರೆ, ಇದೀಗ ಐಸಿಸ್ ಉಗ್ರರು ದಾಳಿಗೆ ಸಂಚು ನಡೆಸಿದ್ದಾರೆ ಎನ್ನುವ ವರದಿ ಆಘಾತ ಮೂಡಿಸಿದೆ.
ಪಾಕ್, ಬಾಂಗ್ಲಾ ಮೂಲದ 150ರಿಂದ 200 ರಷ್ಟು ಉಗ್ರರು ತಮ್ಮ ಮುಖಂಡನ ದಾಳಿಗೆ ಪ್ರತೀಕಾರ ತೀರಿಸಲು ಪ್ರಬಲ ಸಂಚು ರೂಪಿಸಿದ್ದಾರೆಂದು ವಿಶ್ವಸಂಸ್ಥೆ ವರದಿ ಹೇಳಿದೆ. ಇದೇ ಸಂದರ್ಭದಲ್ಲಿ ಸ್ಯಾಟಲೈಟ್ ಫೋನ್ ಗಳು ಕರಾವಳಿಯಲ್ಲಿ ಸದ್ದು ಮಾಡುತ್ತಿದ್ದು ನಿಷೇಧಿತ ತುರಾಯಾ ಫೋನ್ ಗಳು ಅರಣ್ಯ ಪ್ರದೇಶದಲ್ಲಿ ಸಕ್ರಿಯವಾಗಿರುವುದನ್ನು ಗುಪ್ತಚರ ಅಧಿಕಾರಿಗಳು ದೃಢಪಡಿಸಿದ್ದಾರೆ.
ಆದರೆ, ಫೋನ್ ಜಾಡು ಹಿಡಿದು ಹೋದ ಗುಪ್ತಚರ ಹಾಗು ಆಂತರಿಕ ಭದ್ರತೆ ಇಲಾಖೆಯ ಅಧಿಕಾರಿಗಳಿಗೆ ಅದನ್ನು ಟ್ರೇಸ್ ಮಾಡಲು ಸಾಧ್ಯವಾಗಿಲ್ಲ. ಇತ್ತೀಚೆಗೆ ಧರ್ಮಸ್ಥಳ ಬಳಿಯ ಬೆಳಾಲು, ಉಡುಪಿ ಜಿಲ್ಲೆಯ ಕಾರ್ಕಳ ಬಳಿಯ ಬಜಗೋಳಿ, ಉತ್ತರ ಕನ್ನಡ ಜಿಲ್ಕೆಯ ಕೆಲಭಾಗ ದಲ್ಲಿ ಹೀಗೆ ಎಲ್ಲೆಲ್ಲಿಂದಲೋ ಫೋನ್ ಸಂಪರ್ಕ ಆಗಿರುವ ಲೊಕೇಷನ್ ಮಾತ್ರ ಟ್ರೇಸ್ ಮಾಡಲಾಗಿದೆ.
ಈಗ ವಿಶ್ವಸಂಸ್ಥೆಯೂ ಕರ್ನಾಟಕ, ಕೇರಳದಲ್ಲಿ ಉಗ್ರರು ನೆಲೆಯೂರಿದ್ದನ್ನು ಹೇಳಿರುವುದು ಸ್ಯಾಟಲೈಟ್ ಫೋನ್ ಏಕ್ಟಿವ್ ಆಗಿದ್ದರ ಹಿಂದೆ ಟೆರರ್ ಲಿಂಕ್ ಇರಬಹುದೇ ಎನ್ನುವ ಶಂಕೆಗೆ ಮೂಡಲಾರಂಭಿದಿದೆ . ಟೆರರ್ ಲಿಂಕ್ ಬಗ್ಗೆ ಅನುಮಾನ ಕೇಳಿಬಂದಿದ್ದರೂ, ಅದಕ್ಕೆ ಯಾವುದೇ ಆಧಾರ ಇರಲಿಲ್ಲ. ಈಗ ಫೋನ್ ಸ್ಯಾಟಲೈಟ್ ಆ್ಯಕ್ಟಿವ್ ಆಗಿರುವುದಕ್ಕೂ ಟೆರರಿಸ್ಟ್ ಗಳು ಆಗಿರುವುದಕ್ಕೂ ಡೈರೆಕ್ಟ್ ಲಿಂಕ್ ಇರಬಹುದೆಂದು ಶಂಕೆ ವ್ಯಕ್ತಪಡಿಸಲಾಗಿದೆ. ಕೊರೊನಾ ಸಂದರ್ಭದಲ್ಲಿ ಪೊಲೀಸರು ಸೈಲಂಟ್ ಆಗಿರುವಾಗಲೇ ಉಗ್ರರು ಸೇಡು ತೀರಿಸಲು ಸಂಚು ನಡೆಸಿದ್ದಾರೆಯೇ ಅನ್ನೋ ಶಂಕೆ ಬಲಗೊಳ್ಳುತ್ತಿದೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm