ಬ್ರೇಕಿಂಗ್ ನ್ಯೂಸ್
01-07-21 08:33 pm Mangaluru Correspondent ಕರಾವಳಿ
ಮಂಗಳೂರು, ಜುಲೈ 1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪಾಸಿಟಿವ್ ರೇಟ್ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಜಿಲ್ಲೆಯನ್ನು ಕೆಟಗರಿ ವನ್ ವಿಭಾಗಕ್ಕೆ ಸೇರಿಸಿದ್ದು ಅದರಂತೆ ಅನ್ ಲಾಕ್ ಎರಡನೇ ಹಂತದ ಆದೇಶ ಜಾರಿಗೊಳಿಸಿ ಆದೇಶ ಮಾಡಲಾಗಿದೆ.
ಈ ಆದೇಶ ಪ್ರಕಾರ, ವಾರಾಂತ್ಯದ ಎರಡು ದಿನಗಳ ಕರ್ಫ್ಯೂ ಹೊರತುಪಡಿಸಿ ಬೆಳಗ್ಗಿನಿಂದ ಸಂಜೆಯ ವರೆಗೆ ವ್ಯಾಪಾರ, ವಹಿವಾಟಿಗೆ ಅವಕಾಶ ಮಾಡಲಾಗಿದೆ. ಜುಲೈ 5ರ ವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ. ಅದರಂತೆ, ಜುಲೈ 2ರ ಶುಕ್ರವಾರ (ನಾಳೆ ) ಬೆಳಗ್ಗಿನಿಂದ ಸಂಜೆಯ ಐದು ಗಂಟೆ ವರೆಗೆ ವ್ಯಾಪಾರಕ್ಕೆ ಅವಕಾಶ ಇರಲಿದೆ.
ಶನಿವಾರ, ಭಾನುವಾರ ಎಂದಿನಂತೆ ವಾರಾಂತ್ಯದ ಲಾಕ್ಡೌನ್ ಇರಲಿದ್ದು ಸೋಮವಾರದ ನಂತರ ಲಾಕ್ಡೌನ್ ಮತ್ತಷ್ಟು ಸಡಿಲಗೊಳಿಸುವ ನಿರೀಕ್ಷೆಯಿದೆ. ಅದರ ಬಗ್ಗೆ ರಾಜ್ಯ ಸರಕಾರ ಶನಿವಾರ ಹೊಸ ಆದೇಶ ಜಾರಿಗೊಳಿಸಲಿದೆ.
Decrease in positivity rate all shops in Mangalore to open till evening 5 PM from 2nd July. Weekend curfew will follow as it is.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 01:11 pm
HK News Staffer
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm