ಬ್ರೇಕಿಂಗ್ ನ್ಯೂಸ್
01-07-21 08:33 pm Mangaluru Correspondent ಕರಾವಳಿ
ಮಂಗಳೂರು, ಜುಲೈ 1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪಾಸಿಟಿವ್ ರೇಟ್ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಜಿಲ್ಲೆಯನ್ನು ಕೆಟಗರಿ ವನ್ ವಿಭಾಗಕ್ಕೆ ಸೇರಿಸಿದ್ದು ಅದರಂತೆ ಅನ್ ಲಾಕ್ ಎರಡನೇ ಹಂತದ ಆದೇಶ ಜಾರಿಗೊಳಿಸಿ ಆದೇಶ ಮಾಡಲಾಗಿದೆ.
ಈ ಆದೇಶ ಪ್ರಕಾರ, ವಾರಾಂತ್ಯದ ಎರಡು ದಿನಗಳ ಕರ್ಫ್ಯೂ ಹೊರತುಪಡಿಸಿ ಬೆಳಗ್ಗಿನಿಂದ ಸಂಜೆಯ ವರೆಗೆ ವ್ಯಾಪಾರ, ವಹಿವಾಟಿಗೆ ಅವಕಾಶ ಮಾಡಲಾಗಿದೆ. ಜುಲೈ 5ರ ವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ. ಅದರಂತೆ, ಜುಲೈ 2ರ ಶುಕ್ರವಾರ (ನಾಳೆ ) ಬೆಳಗ್ಗಿನಿಂದ ಸಂಜೆಯ ಐದು ಗಂಟೆ ವರೆಗೆ ವ್ಯಾಪಾರಕ್ಕೆ ಅವಕಾಶ ಇರಲಿದೆ.
ಶನಿವಾರ, ಭಾನುವಾರ ಎಂದಿನಂತೆ ವಾರಾಂತ್ಯದ ಲಾಕ್ಡೌನ್ ಇರಲಿದ್ದು ಸೋಮವಾರದ ನಂತರ ಲಾಕ್ಡೌನ್ ಮತ್ತಷ್ಟು ಸಡಿಲಗೊಳಿಸುವ ನಿರೀಕ್ಷೆಯಿದೆ. ಅದರ ಬಗ್ಗೆ ರಾಜ್ಯ ಸರಕಾರ ಶನಿವಾರ ಹೊಸ ಆದೇಶ ಜಾರಿಗೊಳಿಸಲಿದೆ.
Decrease in positivity rate all shops in Mangalore to open till evening 5 PM from 2nd July. Weekend curfew will follow as it is.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm