ಬ್ರೇಕಿಂಗ್ ನ್ಯೂಸ್
01-07-21 08:33 pm Mangaluru Correspondent ಕರಾವಳಿ
ಮಂಗಳೂರು, ಜುಲೈ 1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪಾಸಿಟಿವ್ ರೇಟ್ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಜಿಲ್ಲೆಯನ್ನು ಕೆಟಗರಿ ವನ್ ವಿಭಾಗಕ್ಕೆ ಸೇರಿಸಿದ್ದು ಅದರಂತೆ ಅನ್ ಲಾಕ್ ಎರಡನೇ ಹಂತದ ಆದೇಶ ಜಾರಿಗೊಳಿಸಿ ಆದೇಶ ಮಾಡಲಾಗಿದೆ.
ಈ ಆದೇಶ ಪ್ರಕಾರ, ವಾರಾಂತ್ಯದ ಎರಡು ದಿನಗಳ ಕರ್ಫ್ಯೂ ಹೊರತುಪಡಿಸಿ ಬೆಳಗ್ಗಿನಿಂದ ಸಂಜೆಯ ವರೆಗೆ ವ್ಯಾಪಾರ, ವಹಿವಾಟಿಗೆ ಅವಕಾಶ ಮಾಡಲಾಗಿದೆ. ಜುಲೈ 5ರ ವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ. ಅದರಂತೆ, ಜುಲೈ 2ರ ಶುಕ್ರವಾರ (ನಾಳೆ ) ಬೆಳಗ್ಗಿನಿಂದ ಸಂಜೆಯ ಐದು ಗಂಟೆ ವರೆಗೆ ವ್ಯಾಪಾರಕ್ಕೆ ಅವಕಾಶ ಇರಲಿದೆ.
ಶನಿವಾರ, ಭಾನುವಾರ ಎಂದಿನಂತೆ ವಾರಾಂತ್ಯದ ಲಾಕ್ಡೌನ್ ಇರಲಿದ್ದು ಸೋಮವಾರದ ನಂತರ ಲಾಕ್ಡೌನ್ ಮತ್ತಷ್ಟು ಸಡಿಲಗೊಳಿಸುವ ನಿರೀಕ್ಷೆಯಿದೆ. ಅದರ ಬಗ್ಗೆ ರಾಜ್ಯ ಸರಕಾರ ಶನಿವಾರ ಹೊಸ ಆದೇಶ ಜಾರಿಗೊಳಿಸಲಿದೆ.
Decrease in positivity rate all shops in Mangalore to open till evening 5 PM from 2nd July. Weekend curfew will follow as it is.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm