ಬ್ರೇಕಿಂಗ್ ನ್ಯೂಸ್
01-07-21 08:33 pm Mangaluru Correspondent ಕರಾವಳಿ
ಮಂಗಳೂರು, ಜುಲೈ 1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪಾಸಿಟಿವ್ ರೇಟ್ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಜಿಲ್ಲೆಯನ್ನು ಕೆಟಗರಿ ವನ್ ವಿಭಾಗಕ್ಕೆ ಸೇರಿಸಿದ್ದು ಅದರಂತೆ ಅನ್ ಲಾಕ್ ಎರಡನೇ ಹಂತದ ಆದೇಶ ಜಾರಿಗೊಳಿಸಿ ಆದೇಶ ಮಾಡಲಾಗಿದೆ.
ಈ ಆದೇಶ ಪ್ರಕಾರ, ವಾರಾಂತ್ಯದ ಎರಡು ದಿನಗಳ ಕರ್ಫ್ಯೂ ಹೊರತುಪಡಿಸಿ ಬೆಳಗ್ಗಿನಿಂದ ಸಂಜೆಯ ವರೆಗೆ ವ್ಯಾಪಾರ, ವಹಿವಾಟಿಗೆ ಅವಕಾಶ ಮಾಡಲಾಗಿದೆ. ಜುಲೈ 5ರ ವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ. ಅದರಂತೆ, ಜುಲೈ 2ರ ಶುಕ್ರವಾರ (ನಾಳೆ ) ಬೆಳಗ್ಗಿನಿಂದ ಸಂಜೆಯ ಐದು ಗಂಟೆ ವರೆಗೆ ವ್ಯಾಪಾರಕ್ಕೆ ಅವಕಾಶ ಇರಲಿದೆ.
ಶನಿವಾರ, ಭಾನುವಾರ ಎಂದಿನಂತೆ ವಾರಾಂತ್ಯದ ಲಾಕ್ಡೌನ್ ಇರಲಿದ್ದು ಸೋಮವಾರದ ನಂತರ ಲಾಕ್ಡೌನ್ ಮತ್ತಷ್ಟು ಸಡಿಲಗೊಳಿಸುವ ನಿರೀಕ್ಷೆಯಿದೆ. ಅದರ ಬಗ್ಗೆ ರಾಜ್ಯ ಸರಕಾರ ಶನಿವಾರ ಹೊಸ ಆದೇಶ ಜಾರಿಗೊಳಿಸಲಿದೆ.
Decrease in positivity rate all shops in Mangalore to open till evening 5 PM from 2nd July. Weekend curfew will follow as it is.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm