ಬ್ರೇಕಿಂಗ್ ನ್ಯೂಸ್
03-07-21 12:35 pm Mangalore Correspondent ಕರಾವಳಿ
ಉಡುಪಿ, ಜುಲೈ 3: ಕರಾವಳಿಯ ಜೀವನಾಡಿಯಾದ ಕಾರವಾರ- ಬೆಂಗಳೂರು ವಯಾ ಪಡೀಲ್ ಬೈಪಾಸ್ ಸೂಪರ್ಫಾಸ್ಟ್ ರೈಲಿಗೆ 'ಪಂಚಗಂಗಾ ಎಕ್ಸ್ಪ್ರೆಸ್' ಎಂದು ನಾಮಕರಣ ಮಾಡಿ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲೆಯ ಐದು ಪ್ರಮುಖ ನದಿಗಳು ಸಂಗಮಿಸಿ ಸೃಷ್ಟಿಯಾಗುವ ಪ್ರಾಕೃತಿಕ ಅಚ್ಚರಿ 'ಪಂಚ ಗಂಗಾವಳಿ' ನದಿಯ ಹೆಸರಿನಿಂದ ಆಯ್ದ 'ಪಂಚಗಂಗಾ ಎಕ್ಸ್ಪ್ರೆಸ್' ಎಂದು ಕೇಂದ್ರ ರೈಲ್ವೆ ಸಚಿವಾಲಯ ನಾಮಕರಣ ಮಾಡಿ ಆದೇಶಿಸಿದೆ.
ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಕ್ಷೇತ್ರದ ಜನರ ಅಪೇಕ್ಷೆಯಂತೆ ಹಿಂದಿನ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಯವರನ್ನು ಭೇಟಿಯಾಗಿ ಮನವಿ ಮಾಡಿದ್ದರು.
ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಕ್ಷೇತ್ರದ ಜನರ ಅಪೇಕ್ಷೆಯಂತೆ ಹಿಂದಿನ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಯವರನ್ನು ಭೇಟಿಯಾಗಿ ಮನವಿ ಮಾಡಿದ್ದರು.
ಜನರ ಅಪೇಕ್ಷೆಯನ್ನು ಗೌರವಿಸಿ, ಉಡುಪಿ ಜಿಲ್ಲೆಯ ಸಂಸ್ಕೃತಿಯನ್ನು ಬಿಂಬಿಸುವ "ಪಂಚಗಂಗಾ ಎಕ್ಸ್ಪ್ರೆಸ್' ಎಂಬ ಹೆಸರನ್ನು ಕರಾವಳಿಯ ಜೀವನಾಡಿಯದ ಬೆಂಗಳೂರು- ಕಾರವಾರ ರೈಲಿಗೆ ಇಟ್ಟಿರುವ ಕೇಂದ್ರ ಸರಕಾರಕ್ಕೆ ಹಾಗೂ ರೈಲ್ವೆ ಸಚಿವಾಲಯಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಕೃತಜ್ಞತೆ ಸಲ್ಲಿಸಿದ್ದಾರೆ.
At the request of Udupi-Chikkamagaluru MP Shobha Karandlaje, the union railway ministry has named the Bengaluru-Karwar express train as 'Panchaganga Express'. The name has been chosen on the basis of the holy Panchaganga river flowing in Udupi district, which has been formed out of the confluence of five rivers which in itself is a natural miracle. This superfast train runs between Karwar and Bengaluru via Padil bypass.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm