ಬ್ರೇಕಿಂಗ್ ನ್ಯೂಸ್
03-07-21 12:35 pm Mangalore Correspondent ಕರಾವಳಿ
ಉಡುಪಿ, ಜುಲೈ 3: ಕರಾವಳಿಯ ಜೀವನಾಡಿಯಾದ ಕಾರವಾರ- ಬೆಂಗಳೂರು ವಯಾ ಪಡೀಲ್ ಬೈಪಾಸ್ ಸೂಪರ್ಫಾಸ್ಟ್ ರೈಲಿಗೆ 'ಪಂಚಗಂಗಾ ಎಕ್ಸ್ಪ್ರೆಸ್' ಎಂದು ನಾಮಕರಣ ಮಾಡಿ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲೆಯ ಐದು ಪ್ರಮುಖ ನದಿಗಳು ಸಂಗಮಿಸಿ ಸೃಷ್ಟಿಯಾಗುವ ಪ್ರಾಕೃತಿಕ ಅಚ್ಚರಿ 'ಪಂಚ ಗಂಗಾವಳಿ' ನದಿಯ ಹೆಸರಿನಿಂದ ಆಯ್ದ 'ಪಂಚಗಂಗಾ ಎಕ್ಸ್ಪ್ರೆಸ್' ಎಂದು ಕೇಂದ್ರ ರೈಲ್ವೆ ಸಚಿವಾಲಯ ನಾಮಕರಣ ಮಾಡಿ ಆದೇಶಿಸಿದೆ.
ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಕ್ಷೇತ್ರದ ಜನರ ಅಪೇಕ್ಷೆಯಂತೆ ಹಿಂದಿನ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಯವರನ್ನು ಭೇಟಿಯಾಗಿ ಮನವಿ ಮಾಡಿದ್ದರು.
ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಕ್ಷೇತ್ರದ ಜನರ ಅಪೇಕ್ಷೆಯಂತೆ ಹಿಂದಿನ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಯವರನ್ನು ಭೇಟಿಯಾಗಿ ಮನವಿ ಮಾಡಿದ್ದರು.
ಜನರ ಅಪೇಕ್ಷೆಯನ್ನು ಗೌರವಿಸಿ, ಉಡುಪಿ ಜಿಲ್ಲೆಯ ಸಂಸ್ಕೃತಿಯನ್ನು ಬಿಂಬಿಸುವ "ಪಂಚಗಂಗಾ ಎಕ್ಸ್ಪ್ರೆಸ್' ಎಂಬ ಹೆಸರನ್ನು ಕರಾವಳಿಯ ಜೀವನಾಡಿಯದ ಬೆಂಗಳೂರು- ಕಾರವಾರ ರೈಲಿಗೆ ಇಟ್ಟಿರುವ ಕೇಂದ್ರ ಸರಕಾರಕ್ಕೆ ಹಾಗೂ ರೈಲ್ವೆ ಸಚಿವಾಲಯಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಕೃತಜ್ಞತೆ ಸಲ್ಲಿಸಿದ್ದಾರೆ.
At the request of Udupi-Chikkamagaluru MP Shobha Karandlaje, the union railway ministry has named the Bengaluru-Karwar express train as 'Panchaganga Express'. The name has been chosen on the basis of the holy Panchaganga river flowing in Udupi district, which has been formed out of the confluence of five rivers which in itself is a natural miracle. This superfast train runs between Karwar and Bengaluru via Padil bypass.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm