ಬ್ರೇಕಿಂಗ್ ನ್ಯೂಸ್
03-07-21 04:11 pm Mangalore Correspondent ಕರಾವಳಿ
ಮೂಡುಬಿದ್ರೆ, ಜುಲೈ 3: ಚಿರತೆಯ ಬಾಯಿಗೆ ಸಿಕ್ಕಿ ಆಹಾರ ಆಗಬೇಕಿದ್ದ ನಾಯಿ, ಅದರ ಬಾಯಿಂದಲೇ ತಪ್ಪಿಸಿಕೊಂಡು ಓಡಿಕೊಂಡು ಬಂದು ಮರಳಿ ಮನೆ ಸೇರಿದ ಘಟನೆ ಇಲ್ಲಿನ ಪಡು ಕೋಣಾಜೆಯಲ್ಲಿ ನಡೆದಿದೆ. ಚಿರತೆ ಬಾಯಿಂದ ಪಾರಾಗಿಬಂದ ನಾಯಿಯ ಸಾಹಸ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮೂಡುಬಿದ್ರೆ ತಾಲೂಕಿನ ಪಡು ಕೋಣಾಜೆಯ ಸತೀಶ್ ಎಂಬವರ ಮನೆಯಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಪಡುಕೋಣಾಜೆಯ ಸತೀಶ್ ಎಂಬವರ ಮನೆ ಆವರಣಕ್ಕೆ ನುಗ್ಗಿದ್ದ ಚಿರತೆ ಮೆಲ್ಲನೆ ಹೆಜ್ಜೆ ಇಡುತ್ತಾ ಬಂದು ಜಗುಲಿಯ ಹೊರಗೆ ಮಲಗಿದ್ದ ನಾಯಿಯನ್ನು ಎತ್ತಿಕೊಂಡು ಓಡಿತ್ತು. ಆದರೆ, ಆನಂತರ ನಾಯಿ ಕೊಸರಾಡುತ್ತಾ ಚಿರತೆ ಬಾಯಿಂದ ತಪ್ಪಿಸಿಕೊಂಡು ಬಂದಿದೆ. ನಾಯಿಯ ಬೊಬ್ಬೆ ಕೇಳಿ ಮನೆಯವರು ಕೂಡ ಎದ್ದು ಬಂದಿದ್ದಾರೆ.


ಅಷ್ಟರಲ್ಲಿ ಇನ್ನೊಂದು ಕಡೆಯಿಂದ ಮನೆಯ ಒಳಕ್ಕೆ ಓಡಿಬಂದು ಚಿರತೆ ಬಾಯಿಂದ ತಪ್ಪಿಸಿಕೊಂಡಿದೆ. ಅಲ್ಲೀ ವರೆಗೂ ನಾಯಿಯನ್ನು ಅಟ್ಟಿಸಿಕೊಂಡು ಚಿರತೆ ಬಂದಿತ್ತು. ಆದರೆ, ನಾಯಿಯನ್ನು ಇನ್ನೇನು ಹಿಡಿಯುತ್ತೆ ಎನ್ನುವಾಗ ನಾಯಿ ನೇರವಾಗಿ ಮನೆ ಬಳಿಯ ಶೆಡ್ ಒಳ ಸೇರಿತ್ತು. ಅರಣ್ಯ ಉಪ ವಿಭಾಗದ ಅಧಿಕಾರಿ ಮಂಜುನಾಥ್ ಗಾಣಿಗ ಮತ್ತು ಅವರ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳೀಯರಲ್ಲಿ ಚಿರತೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಚಿರತೆಯನ್ನು ಹಿಡಿಯಲು ಬೋನು ಹಾಕಲು ರೆಡಿ ಮಾಡಿದ್ದಾರೆ.
Video: Click
In an incident that occurred on Thursday night, a leopard reportedly ventured into the compound of a residence and caught a dog, but the canine managed to escape the leopard’s mouth and save itself when the wild animal leaped across the compound wall at Padukonaje in the Taluk. The entire episode was captured on CCTV, it is learned.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am