ಬ್ರೇಕಿಂಗ್ ನ್ಯೂಸ್
03-07-21 04:11 pm Mangalore Correspondent ಕರಾವಳಿ
ಮೂಡುಬಿದ್ರೆ, ಜುಲೈ 3: ಚಿರತೆಯ ಬಾಯಿಗೆ ಸಿಕ್ಕಿ ಆಹಾರ ಆಗಬೇಕಿದ್ದ ನಾಯಿ, ಅದರ ಬಾಯಿಂದಲೇ ತಪ್ಪಿಸಿಕೊಂಡು ಓಡಿಕೊಂಡು ಬಂದು ಮರಳಿ ಮನೆ ಸೇರಿದ ಘಟನೆ ಇಲ್ಲಿನ ಪಡು ಕೋಣಾಜೆಯಲ್ಲಿ ನಡೆದಿದೆ. ಚಿರತೆ ಬಾಯಿಂದ ಪಾರಾಗಿಬಂದ ನಾಯಿಯ ಸಾಹಸ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮೂಡುಬಿದ್ರೆ ತಾಲೂಕಿನ ಪಡು ಕೋಣಾಜೆಯ ಸತೀಶ್ ಎಂಬವರ ಮನೆಯಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಪಡುಕೋಣಾಜೆಯ ಸತೀಶ್ ಎಂಬವರ ಮನೆ ಆವರಣಕ್ಕೆ ನುಗ್ಗಿದ್ದ ಚಿರತೆ ಮೆಲ್ಲನೆ ಹೆಜ್ಜೆ ಇಡುತ್ತಾ ಬಂದು ಜಗುಲಿಯ ಹೊರಗೆ ಮಲಗಿದ್ದ ನಾಯಿಯನ್ನು ಎತ್ತಿಕೊಂಡು ಓಡಿತ್ತು. ಆದರೆ, ಆನಂತರ ನಾಯಿ ಕೊಸರಾಡುತ್ತಾ ಚಿರತೆ ಬಾಯಿಂದ ತಪ್ಪಿಸಿಕೊಂಡು ಬಂದಿದೆ. ನಾಯಿಯ ಬೊಬ್ಬೆ ಕೇಳಿ ಮನೆಯವರು ಕೂಡ ಎದ್ದು ಬಂದಿದ್ದಾರೆ.


ಅಷ್ಟರಲ್ಲಿ ಇನ್ನೊಂದು ಕಡೆಯಿಂದ ಮನೆಯ ಒಳಕ್ಕೆ ಓಡಿಬಂದು ಚಿರತೆ ಬಾಯಿಂದ ತಪ್ಪಿಸಿಕೊಂಡಿದೆ. ಅಲ್ಲೀ ವರೆಗೂ ನಾಯಿಯನ್ನು ಅಟ್ಟಿಸಿಕೊಂಡು ಚಿರತೆ ಬಂದಿತ್ತು. ಆದರೆ, ನಾಯಿಯನ್ನು ಇನ್ನೇನು ಹಿಡಿಯುತ್ತೆ ಎನ್ನುವಾಗ ನಾಯಿ ನೇರವಾಗಿ ಮನೆ ಬಳಿಯ ಶೆಡ್ ಒಳ ಸೇರಿತ್ತು. ಅರಣ್ಯ ಉಪ ವಿಭಾಗದ ಅಧಿಕಾರಿ ಮಂಜುನಾಥ್ ಗಾಣಿಗ ಮತ್ತು ಅವರ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳೀಯರಲ್ಲಿ ಚಿರತೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಚಿರತೆಯನ್ನು ಹಿಡಿಯಲು ಬೋನು ಹಾಕಲು ರೆಡಿ ಮಾಡಿದ್ದಾರೆ.
Video: Click
In an incident that occurred on Thursday night, a leopard reportedly ventured into the compound of a residence and caught a dog, but the canine managed to escape the leopard’s mouth and save itself when the wild animal leaped across the compound wall at Padukonaje in the Taluk. The entire episode was captured on CCTV, it is learned.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm