ಬ್ರೇಕಿಂಗ್ ನ್ಯೂಸ್
03-07-21 04:11 pm Mangalore Correspondent ಕರಾವಳಿ
ಮೂಡುಬಿದ್ರೆ, ಜುಲೈ 3: ಚಿರತೆಯ ಬಾಯಿಗೆ ಸಿಕ್ಕಿ ಆಹಾರ ಆಗಬೇಕಿದ್ದ ನಾಯಿ, ಅದರ ಬಾಯಿಂದಲೇ ತಪ್ಪಿಸಿಕೊಂಡು ಓಡಿಕೊಂಡು ಬಂದು ಮರಳಿ ಮನೆ ಸೇರಿದ ಘಟನೆ ಇಲ್ಲಿನ ಪಡು ಕೋಣಾಜೆಯಲ್ಲಿ ನಡೆದಿದೆ. ಚಿರತೆ ಬಾಯಿಂದ ಪಾರಾಗಿಬಂದ ನಾಯಿಯ ಸಾಹಸ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮೂಡುಬಿದ್ರೆ ತಾಲೂಕಿನ ಪಡು ಕೋಣಾಜೆಯ ಸತೀಶ್ ಎಂಬವರ ಮನೆಯಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಪಡುಕೋಣಾಜೆಯ ಸತೀಶ್ ಎಂಬವರ ಮನೆ ಆವರಣಕ್ಕೆ ನುಗ್ಗಿದ್ದ ಚಿರತೆ ಮೆಲ್ಲನೆ ಹೆಜ್ಜೆ ಇಡುತ್ತಾ ಬಂದು ಜಗುಲಿಯ ಹೊರಗೆ ಮಲಗಿದ್ದ ನಾಯಿಯನ್ನು ಎತ್ತಿಕೊಂಡು ಓಡಿತ್ತು. ಆದರೆ, ಆನಂತರ ನಾಯಿ ಕೊಸರಾಡುತ್ತಾ ಚಿರತೆ ಬಾಯಿಂದ ತಪ್ಪಿಸಿಕೊಂಡು ಬಂದಿದೆ. ನಾಯಿಯ ಬೊಬ್ಬೆ ಕೇಳಿ ಮನೆಯವರು ಕೂಡ ಎದ್ದು ಬಂದಿದ್ದಾರೆ.
ಅಷ್ಟರಲ್ಲಿ ಇನ್ನೊಂದು ಕಡೆಯಿಂದ ಮನೆಯ ಒಳಕ್ಕೆ ಓಡಿಬಂದು ಚಿರತೆ ಬಾಯಿಂದ ತಪ್ಪಿಸಿಕೊಂಡಿದೆ. ಅಲ್ಲೀ ವರೆಗೂ ನಾಯಿಯನ್ನು ಅಟ್ಟಿಸಿಕೊಂಡು ಚಿರತೆ ಬಂದಿತ್ತು. ಆದರೆ, ನಾಯಿಯನ್ನು ಇನ್ನೇನು ಹಿಡಿಯುತ್ತೆ ಎನ್ನುವಾಗ ನಾಯಿ ನೇರವಾಗಿ ಮನೆ ಬಳಿಯ ಶೆಡ್ ಒಳ ಸೇರಿತ್ತು. ಅರಣ್ಯ ಉಪ ವಿಭಾಗದ ಅಧಿಕಾರಿ ಮಂಜುನಾಥ್ ಗಾಣಿಗ ಮತ್ತು ಅವರ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳೀಯರಲ್ಲಿ ಚಿರತೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಚಿರತೆಯನ್ನು ಹಿಡಿಯಲು ಬೋನು ಹಾಕಲು ರೆಡಿ ಮಾಡಿದ್ದಾರೆ.
Video: Click
In an incident that occurred on Thursday night, a leopard reportedly ventured into the compound of a residence and caught a dog, but the canine managed to escape the leopard’s mouth and save itself when the wild animal leaped across the compound wall at Padukonaje in the Taluk. The entire episode was captured on CCTV, it is learned.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm