ಬ್ರೇಕಿಂಗ್ ನ್ಯೂಸ್
04-07-21 01:50 pm Mangaluru Correspondent ಕರಾವಳಿ
ಕಾಸರಗೋಡು, ಜುಲೈ 4: ಮೀನುಗಾರಿಕೆಗೆ ತೆರಳಿದ್ದ ದೋಣಿ ಸಮುದ್ರ ಮಧ್ಯೆ ಮಗುಚಿ ಬಿದ್ದು ನಾಲ್ವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಇಂದು ನಸುಕಿನ ಜಾವ ನಡೆದಿದೆ.
ದೋಣಿಯಲ್ಲಿ 7 ಮಂದಿ ಮೀನುಗಾರರು ಇದ್ದರೆನ್ನಲಾಗಿದ್ದು, ನಾಲ್ವರು ಈಜಿ ದಡ ಸೇರಿದ್ದಾರೆ. ಇತರ ಮೂವರು ನೀರುಪಾಲಾಗಿದ್ದಾರೆ ಎನ್ನುವ ಮಾಹಿತಿ ಸ್ಥಳೀಯರಿಂದ ಲಭ್ಯವಾಗಿದೆ.
ನಾಪತ್ತೆ ಆದ ಕಾರ್ಮಿಕರನ್ನು ಸಂದೀಪ್, ಕಾರ್ತಿಕ್ ಹಾಗೂ ರತೀಶ್ ಎಂದು ಗುರುತಿಸಲಾಗಿದೆ. ಸ್ಥಳೀಯ ಮೀನುಗಾರರು ಮತ್ತು ಕರಾವಳಿ ಕಾವಲು ಪಡೆಯಿಂದ ಹುಡುಕಾಟ ಮುಂದುವರಿದಿದೆ.
ಬೃಹತ್ ಮೀನುಗಾರಿಕೆಗೆ ನಿಷೇಧ ಇರುವುದರಿಂ ಸ್ಥಳೀಯ ಮೀನುಗಾರರು ದೋಣಿಯಲ್ಲಿ ಮೀನು ಹಿಡಿಯಲು ತೆರಳುತ್ತಾರೆ. ಕಾಸರಗೋಡು ನಗರ ಹೊರವಲಯದ ತೀರದ ನಿವಾಸಿಗಳು ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಅಲೆಗಳ ಅಬ್ಬರಕ್ಕೆ ಸಿಲುಕಿ ದೋಣಿ ಮಗುಚಿ ಬಿದ್ದಿದೆ ಎನ್ನಲಾಗಿದೆ.
Three fishermen are missing after a fishing boat capsizes off Kasaragod coast at wee hours on Sunday. Reports reaching here said the boat with seven fishermen on board capsized in the Arabian sea off Kizhoor coast near here. However, four fishermen swam to the shore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm