ಬ್ರೇಕಿಂಗ್ ನ್ಯೂಸ್
05-07-21 11:10 am Mangalore Correspondent ಕರಾವಳಿ
ಮಂಗಳೂರು, ಜುಲೈ 5 : ಇಂದಿನಿಂದ ರಾಜ್ಯಾದ್ಯಂತ ದೇಗುಲಗಳು ಮತ್ತೆ ಭಕ್ತರಿಗೆ ಬಾಗಿಲು ತೆರೆಯಲಿವೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ದರ್ಶನಕ್ಕೆ ಹಲವು ವ್ಯವಸ್ಥೆಗಳನ್ನು ಮಾಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳಾರತಿ ಸೇವೆಯನ್ನು ಹೊರತುಪಡಿಸಿ ಉಳಿದ ಯಾವುದೇ ಸೇವೆಗಳಿಗೆ ಅವಕಾಶ ಇಲ್ಲ. ಪ್ರತಿ 15 ನಿಮಿಷಕ್ಕೊಮ್ಮೆ ದೇವರಿಗೆ ಮಂಗಳಾರತಿ ಸೇವೆ ಮಾಡಲಾಗುತ್ತದೆ. ಕೋವಿಡ್ನ ಎಲ್ಲ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ದರ್ಶನ ಪಡೆಯಬೇಕು.
ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹೊರಾಂಗಣ ಹಾಗೂ ಒಳಾಂಗಣದಲ್ಲಿ ಸಾಮಾಜಿಕ ಅಂತರಕ್ಕೆ ಗುರುತುಗಳನ್ನು ಮಾಡಲಾಗಿದೆ.
ದೇವರ ದರ್ಶನದ ಸಮಯದಲ್ಲೂ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಬಳಿಕ ಮಧ್ಯಾಹ್ನ 2.30 ರಿಂದ ರಾತ್ರಿ 7 ಗಂಟೆ ವರೆಗೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಕ್ತಾದಿಗಳು ಕೋವಿಡ್ ಮಾರ್ಗಸೂಚಿ ಪಾಲಿಸಲು ಮನವಿ ಮಾಡಲಾಗಿದ್ದು, ದೇವಸ್ಥಾನದ ಎಲ್ಲ ಸಿಬ್ಬಂದಿಗಳಿಗೆ ಈ ಕುರಿತು ಸೂಚನೆ ನೀಡಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ ಭಕ್ತರಿಗೆ ದೇವರ ದರ್ಶನಕ್ಕೆ ಪ್ರತ್ಯೇಕ ಅವಕಾಶ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ದೇಗುಲವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಅನ್ನದಾನ, ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸೇವೆಗಳನ್ನು ಆರಂಭಿಸಲು ಸರಕಾರ ಅವಕಾಶ ನೀಡಿಲ್ಲ.
As a place of worship open after lockdown Dharmasthala and Kukke Subramanya issue guidelines for people to follow due to covid.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 11:32 am
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm