ಬ್ರೇಕಿಂಗ್ ನ್ಯೂಸ್
05-07-21 12:38 pm Mangalore Correspondent ಕರಾವಳಿ
ಕಾಸರಗೋಡು, ಜುಲೈ 3: ದೋಣಿ ದುರಂತದಲ್ಲಿ ಸಮುದ್ರ ಪಾಲಾಗಿದ್ದ ಮೂವರ ಮೃತದೇಹ ಪತ್ತೆಯಾಗಿದೆ. ಕಾಸರಗೋಡಿನ ಕಿಯೂರಿ ನಲ್ಲಿ ರವಿವಾರ ಬೆಳಗ್ಗೆ ದೋಣಿಯೊಂದು ಮಗುಚಿ ಮೂವರು ನಾಪತ್ತೆಯಾಗಿದ್ದರು.
ಮೃತರನ್ನು ಕಸಬಾ ತೀರದ ಸಂದೀಪ್ (34), ರತೀಶ್ (35) ಮತ್ತು ಕಾರ್ತಿಕ್ (22) ಎಂದು ಗುರುತಿಸಲಾಗಿದ್ದು, ಅವರ ಮೃತದೇಹ ಇಂದು ಬೆಳಗ್ಗೆ ಬೇಕಲ ಕೋಟಿಕುಳಂ ತೀರದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಸಬಾ ತೀರದಿಂದ ಆಂಜನೇಯ ಎಂಬ ಫೈಬರ್ ದೋಣಿಯಲ್ಲಿ ಏಳು ಮಂದಿ ಮೀನುಗಾರಿಕೆಗೆ ತೆರಳಿದ್ದು, ಕಿಯೂರು ಸಮೀಪ ಅಲೆಗಳ ಅಬ್ಬರಕ್ಕೆ ದೋಣಿ ಮಗುಚಿ ಬಿದ್ದು ಈ ಘಟನೆ ನಡೆದಿತ್ತು ಎಂದು ದೂರಲಾಗಿದೆ.
ನಾಲ್ವರನ್ನು ಇನ್ನೊಂದು ದೋಣಿಯಲ್ಲಿದ್ದ ಹಾಗೂ ಸ್ಥಳೀಯ ಮೀನುಗಾರರು ರಕ್ಷಿಸಿದ್ದರು. ಅಡ್ಕತ್ತಬೈಲ್ ಬೀಚ್ ನ ಬಿ.ಮನಿಕುಟ್ಟನ್ (36), ಕೋಟಿಕುಳಂ ಕಡಪ್ಪುರದ ರವಿ (22), ನೆಲ್ಲಿಕುಂಜೆಯ ಶಶಿ(35) ಮತ್ತು ಕಸಬಾದ ಶಿಬಿನ್ (23) ಅಪಾಯದಿಂದ ಪಾರಾಗಿದ್ದರು. ದುರಂತ ಬಳಿಕ ಸ್ಥಳೀಯ ಮೀನುಗಾರರು, ಕರಾವಳಿ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಚರಣೆ ನಡೆಸಿದ್ದು, ರಾತ್ರಿ ತನಕ ಶೋಧ ಮುಂದುವರಿದಿತ್ತು.
ಸ್ಥಳಕ್ಕೆ ಆಗಮಿಸಿದ ಬೇಕಲ ಹಾಗೂ ಕರಾವಳಿ ಪೊಲೀಸರು ಮಹಜರು ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.
Three young fishermen, including a teenager, are feared dead and four others swam to safety when their boat capsized at the mouth of the harbor in Kasaragod on Sunday.
18-07-25 10:31 pm
Bangalore Correspondent
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
Mangalore South ACP Vijayakranti: ಮಂಗಳೂರು ದಕ್...
18-07-25 03:38 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm