ಬ್ರೇಕಿಂಗ್ ನ್ಯೂಸ್
05-07-21 12:38 pm Mangalore Correspondent ಕರಾವಳಿ
ಕಾಸರಗೋಡು, ಜುಲೈ 3: ದೋಣಿ ದುರಂತದಲ್ಲಿ ಸಮುದ್ರ ಪಾಲಾಗಿದ್ದ ಮೂವರ ಮೃತದೇಹ ಪತ್ತೆಯಾಗಿದೆ. ಕಾಸರಗೋಡಿನ ಕಿಯೂರಿ ನಲ್ಲಿ ರವಿವಾರ ಬೆಳಗ್ಗೆ ದೋಣಿಯೊಂದು ಮಗುಚಿ ಮೂವರು ನಾಪತ್ತೆಯಾಗಿದ್ದರು.
ಮೃತರನ್ನು ಕಸಬಾ ತೀರದ ಸಂದೀಪ್ (34), ರತೀಶ್ (35) ಮತ್ತು ಕಾರ್ತಿಕ್ (22) ಎಂದು ಗುರುತಿಸಲಾಗಿದ್ದು, ಅವರ ಮೃತದೇಹ ಇಂದು ಬೆಳಗ್ಗೆ ಬೇಕಲ ಕೋಟಿಕುಳಂ ತೀರದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಸಬಾ ತೀರದಿಂದ ಆಂಜನೇಯ ಎಂಬ ಫೈಬರ್ ದೋಣಿಯಲ್ಲಿ ಏಳು ಮಂದಿ ಮೀನುಗಾರಿಕೆಗೆ ತೆರಳಿದ್ದು, ಕಿಯೂರು ಸಮೀಪ ಅಲೆಗಳ ಅಬ್ಬರಕ್ಕೆ ದೋಣಿ ಮಗುಚಿ ಬಿದ್ದು ಈ ಘಟನೆ ನಡೆದಿತ್ತು ಎಂದು ದೂರಲಾಗಿದೆ.

ನಾಲ್ವರನ್ನು ಇನ್ನೊಂದು ದೋಣಿಯಲ್ಲಿದ್ದ ಹಾಗೂ ಸ್ಥಳೀಯ ಮೀನುಗಾರರು ರಕ್ಷಿಸಿದ್ದರು. ಅಡ್ಕತ್ತಬೈಲ್ ಬೀಚ್ ನ ಬಿ.ಮನಿಕುಟ್ಟನ್ (36), ಕೋಟಿಕುಳಂ ಕಡಪ್ಪುರದ ರವಿ (22), ನೆಲ್ಲಿಕುಂಜೆಯ ಶಶಿ(35) ಮತ್ತು ಕಸಬಾದ ಶಿಬಿನ್ (23) ಅಪಾಯದಿಂದ ಪಾರಾಗಿದ್ದರು. ದುರಂತ ಬಳಿಕ ಸ್ಥಳೀಯ ಮೀನುಗಾರರು, ಕರಾವಳಿ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಚರಣೆ ನಡೆಸಿದ್ದು, ರಾತ್ರಿ ತನಕ ಶೋಧ ಮುಂದುವರಿದಿತ್ತು.
ಸ್ಥಳಕ್ಕೆ ಆಗಮಿಸಿದ ಬೇಕಲ ಹಾಗೂ ಕರಾವಳಿ ಪೊಲೀಸರು ಮಹಜರು ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.
Three young fishermen, including a teenager, are feared dead and four others swam to safety when their boat capsized at the mouth of the harbor in Kasaragod on Sunday.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 01:11 pm
HK News Staffer
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm