ಬ್ರೇಕಿಂಗ್ ನ್ಯೂಸ್
05-07-21 12:38 pm Mangalore Correspondent ಕರಾವಳಿ
ಕಾಸರಗೋಡು, ಜುಲೈ 3: ದೋಣಿ ದುರಂತದಲ್ಲಿ ಸಮುದ್ರ ಪಾಲಾಗಿದ್ದ ಮೂವರ ಮೃತದೇಹ ಪತ್ತೆಯಾಗಿದೆ. ಕಾಸರಗೋಡಿನ ಕಿಯೂರಿ ನಲ್ಲಿ ರವಿವಾರ ಬೆಳಗ್ಗೆ ದೋಣಿಯೊಂದು ಮಗುಚಿ ಮೂವರು ನಾಪತ್ತೆಯಾಗಿದ್ದರು.
ಮೃತರನ್ನು ಕಸಬಾ ತೀರದ ಸಂದೀಪ್ (34), ರತೀಶ್ (35) ಮತ್ತು ಕಾರ್ತಿಕ್ (22) ಎಂದು ಗುರುತಿಸಲಾಗಿದ್ದು, ಅವರ ಮೃತದೇಹ ಇಂದು ಬೆಳಗ್ಗೆ ಬೇಕಲ ಕೋಟಿಕುಳಂ ತೀರದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಸಬಾ ತೀರದಿಂದ ಆಂಜನೇಯ ಎಂಬ ಫೈಬರ್ ದೋಣಿಯಲ್ಲಿ ಏಳು ಮಂದಿ ಮೀನುಗಾರಿಕೆಗೆ ತೆರಳಿದ್ದು, ಕಿಯೂರು ಸಮೀಪ ಅಲೆಗಳ ಅಬ್ಬರಕ್ಕೆ ದೋಣಿ ಮಗುಚಿ ಬಿದ್ದು ಈ ಘಟನೆ ನಡೆದಿತ್ತು ಎಂದು ದೂರಲಾಗಿದೆ.

ನಾಲ್ವರನ್ನು ಇನ್ನೊಂದು ದೋಣಿಯಲ್ಲಿದ್ದ ಹಾಗೂ ಸ್ಥಳೀಯ ಮೀನುಗಾರರು ರಕ್ಷಿಸಿದ್ದರು. ಅಡ್ಕತ್ತಬೈಲ್ ಬೀಚ್ ನ ಬಿ.ಮನಿಕುಟ್ಟನ್ (36), ಕೋಟಿಕುಳಂ ಕಡಪ್ಪುರದ ರವಿ (22), ನೆಲ್ಲಿಕುಂಜೆಯ ಶಶಿ(35) ಮತ್ತು ಕಸಬಾದ ಶಿಬಿನ್ (23) ಅಪಾಯದಿಂದ ಪಾರಾಗಿದ್ದರು. ದುರಂತ ಬಳಿಕ ಸ್ಥಳೀಯ ಮೀನುಗಾರರು, ಕರಾವಳಿ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಚರಣೆ ನಡೆಸಿದ್ದು, ರಾತ್ರಿ ತನಕ ಶೋಧ ಮುಂದುವರಿದಿತ್ತು.
ಸ್ಥಳಕ್ಕೆ ಆಗಮಿಸಿದ ಬೇಕಲ ಹಾಗೂ ಕರಾವಳಿ ಪೊಲೀಸರು ಮಹಜರು ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.
Three young fishermen, including a teenager, are feared dead and four others swam to safety when their boat capsized at the mouth of the harbor in Kasaragod on Sunday.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm