ಬ್ರೇಕಿಂಗ್ ನ್ಯೂಸ್
06-07-21 02:19 pm Mangalore Correspondent ಕರಾವಳಿ
ಮಂಗಳೂರು, ಜುಲೈ 6: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇಯಲ್ಲಿ ನಿನ್ನೆ ಮಧ್ಯರಾತ್ರಿ ಅನುಮಾನಾಸ್ಪದ ವ್ಯಕ್ತಿ ಕಂಡುಬಂದಿದ್ದು ಸಿಐಎಸ್ಎಫ್ ಭದ್ರತಾ ಸಿಬಂದಿ ವಶಕ್ಕೆ ಪಡೆದಿದ್ದಾರೆ.
ಸಿಐಎಸ್ಎಫ್ ಭದ್ರತಾ ಸಿಬಂದಿ ರಾತ್ರಿ 11 ಗಂಟೆ ವೇಳೆಗೆ ಗಸ್ತು ತಿರುಗುತ್ತಿದ್ದಾಗ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ಭಾಗದಲ್ಲಿ ರನ್ ವೇ ಕಾಮಗಾರಿ ನಡೆಯುತ್ತಿದ್ದು ಅಲ್ಲಿ ಅಪರಿಚಿತ ವ್ಯಕ್ತಿ ಕಂಡುಬಂದಿದ್ದಾನೆ. ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಬುಧುವಾ ಗ್ರಾಮದ ನಿವಾಸಿ, ರಾಕೇಶ್ ಎಂದು ಹೇಳಿಕೊಂಡಿದ್ದಾನೆ.

ತಾನು ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದು ಇಲ್ಲೇ ಸಮೀಪದಲ್ಲಿ ಲಾರಿ ಡ್ರೈವರ್ ತನ್ನನ್ನು ಸಂಬಳ ನೀಡದೇ ಬಿಟ್ಟು ಹೋಗಿದ್ದು ವಿಮಾನ ನಿಲ್ದಾಣ ಎಂದು ತಿಳಿಯದೇ ಬಂದಿದ್ದೇನೆ ಎಂದು ತಿಳಿಸಿದ್ದಾಗಿ ಸಿಐಎಸ್ಎಫ್ ಯೂನಿಟ್ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ನೀಡಿರುವ ದೂರಿನಂತೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಜಪೆ ಠಾಣೆಯಲ್ಲಿ ವಿಮಾನ ನಿಲ್ದಾಣ ಆವರಣವನ್ನು ಅಕ್ರಮವಾಗಿ ಪ್ರವೇಶ ಮಾಡಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಅಲ್ಲದೆ, ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ಈಗಾಗ್ಲೇ ಮಂಗಳೂರು ವಿಮಾನ ನಿಲ್ದಾಣಕ್ಕೆ ಭಯೋತ್ಪಾದಕರ ಆತಂಕ ಇರುವ ಹಿನ್ನೆಲೆಯಲ್ಲಿ ಅನುಮಾನಾಸ್ಪದ ವ್ಯಕ್ತಿ ವಶಕ್ಕೆ ಪಡೆದಿರುವ ಪ್ರಕರಣದ ಬಗ್ಗೆ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.
Illegal entry to a restricted area in Mangalore airport one held by Police. The man was taken into Custody by CISF and later was handover to Mangalore City Police.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 01:11 pm
HK News Staffer
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm