ಬ್ರೇಕಿಂಗ್ ನ್ಯೂಸ್
02-09-20 12:31 pm Times of India - Report ಕರಾವಳಿ
ಮಂಗಳೂರು, ಸೆಪ್ಟಂಬರ್ 2 : ಮಂಗಳೂರಿನ ಪಂಪ್ವೆಲ್ ಫ್ಲೈ ಓವರ್ ಕಾಮಗಾರಿ ಕಂಪ್ಲೀಟ್ ಆಗೋದಕ್ಕೆ ಹತ್ತು ವರ್ಷಗಳನ್ನು ತೆಗೆದುಕೊಂಡಿದ್ದು , ಆನಂತ್ರ ಅರ್ಜೆಂಟಾಗಿ ಕಾಮಗಾರಿ ಮುಗಿಸಿ ಕೈತೊಳೆದುಕೊಂಡಿದ್ದು ದೊಡ್ಡ ಸುದ್ದಿಯಾಗಿತ್ತು. ಆ ಕುರಿತ ಸುದ್ದಿಗಳು ಜಾಲತಾಣದಲ್ಲಿ ಟೀಕೆ, ಟಿಪ್ಪಣಿಗಳಿಗೆ ಆಹಾರ ಆಗಿದ್ದೂ ಆಗಿತ್ತು. ಈಗ ಅಲ್ಲಿನ ಅಕ್ಕಪಕ್ಕದ ಸರ್ವಿಸ್ ರೋಡ್ ಗುಂಡಿ ಬಿದ್ದು ಗಬ್ಬೆದ್ದು ಹೋಗಿದೆ. ಇದನ್ನು ಅಣಕಿಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಗಮನಸೆಳೆಯಲು ಒಂದಷ್ಟು ಸಮಾನ ಮನಸ್ಕ ಮಹಿಳೆಯರು ಸೇರಿ ರಸ್ತೆ ಮಧ್ಯೆ ಹೊಸ ರೀತಿಯಲ್ಲಿ ಓಣಂ ಆಚರಿಸಿದ್ದಾರೆ.



ಕೊರೊನಾದಿಂದಾಗಿ ಓಣಂ ಆಚರಣೆ ಮನೆಯ ಒಳಗೆ ಮಾತ್ರ ಸೀಮಿತ ಆಗಿರುವಾಗ ಈ ಮಹಿಳೆಯರು ಮಾತ್ರ ರೋಡಿಗೆ ಬಂದು ಪೂಕಳಂ ಹಾಕಿದ್ದಾರೆ. ಮಂಗಳೂರಿನ ಎಜುಕೇಶನಲ್ ಕನ್ಸಲ್ಟೆಂಟ್ ರಾಧಿಕಾ ಧೀಮಂತ್ ಸುವರ್ಣ, ನೆಲೋಫರ್, ಯುವಿಕಾ ಮತ್ತು ಸುಪ್ರೀತಾ ಹೀಗೊಂದು ಹೊಸ ಪ್ಲಾನ್ ಹಾಕಿದವರು. ರಸ್ತೆಯಲ್ಲಿ ಗುಂಡಿ ಬಿದ್ದ ಜಾಗದಲ್ಲಿ ಹೂಗಳನ್ನು ಹಾಕಿ, ಶೃಂಗರಿಸಿದ್ದಾರೆ. ಕೇರಳದ ಓಣಂ ಶೈಲಿಯ ಉಡುಗೆ ತೊಟ್ಟ ನಾರಿಯರು ಹೀಗೆ ರಸ್ತೆಯ ಮಧ್ಯೆ ನಿಂತು ಪೂಕಳಂ ಹಾಕಿದ್ದು, ಜಾಲತಾಣದಲ್ಲಿ ಮತ್ತೆ ಪಂಪ್ವೆಲ್ ಸದ್ದು ಮಾಡುವಂತಾಗಿದೆ.
ಚಿತ್ರ ಕೃಪೆ: ರವಿ ಪೊಸವಣಿಕೆ (ಟೈಮ್ಸ್ ಓಫ್ ಇಂಡಿಯಾ)
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am