ಬ್ರೇಕಿಂಗ್ ನ್ಯೂಸ್
02-09-20 12:31 pm Times of India - Report ಕರಾವಳಿ
ಮಂಗಳೂರು, ಸೆಪ್ಟಂಬರ್ 2 : ಮಂಗಳೂರಿನ ಪಂಪ್ವೆಲ್ ಫ್ಲೈ ಓವರ್ ಕಾಮಗಾರಿ ಕಂಪ್ಲೀಟ್ ಆಗೋದಕ್ಕೆ ಹತ್ತು ವರ್ಷಗಳನ್ನು ತೆಗೆದುಕೊಂಡಿದ್ದು , ಆನಂತ್ರ ಅರ್ಜೆಂಟಾಗಿ ಕಾಮಗಾರಿ ಮುಗಿಸಿ ಕೈತೊಳೆದುಕೊಂಡಿದ್ದು ದೊಡ್ಡ ಸುದ್ದಿಯಾಗಿತ್ತು. ಆ ಕುರಿತ ಸುದ್ದಿಗಳು ಜಾಲತಾಣದಲ್ಲಿ ಟೀಕೆ, ಟಿಪ್ಪಣಿಗಳಿಗೆ ಆಹಾರ ಆಗಿದ್ದೂ ಆಗಿತ್ತು. ಈಗ ಅಲ್ಲಿನ ಅಕ್ಕಪಕ್ಕದ ಸರ್ವಿಸ್ ರೋಡ್ ಗುಂಡಿ ಬಿದ್ದು ಗಬ್ಬೆದ್ದು ಹೋಗಿದೆ. ಇದನ್ನು ಅಣಕಿಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಗಮನಸೆಳೆಯಲು ಒಂದಷ್ಟು ಸಮಾನ ಮನಸ್ಕ ಮಹಿಳೆಯರು ಸೇರಿ ರಸ್ತೆ ಮಧ್ಯೆ ಹೊಸ ರೀತಿಯಲ್ಲಿ ಓಣಂ ಆಚರಿಸಿದ್ದಾರೆ.



ಕೊರೊನಾದಿಂದಾಗಿ ಓಣಂ ಆಚರಣೆ ಮನೆಯ ಒಳಗೆ ಮಾತ್ರ ಸೀಮಿತ ಆಗಿರುವಾಗ ಈ ಮಹಿಳೆಯರು ಮಾತ್ರ ರೋಡಿಗೆ ಬಂದು ಪೂಕಳಂ ಹಾಕಿದ್ದಾರೆ. ಮಂಗಳೂರಿನ ಎಜುಕೇಶನಲ್ ಕನ್ಸಲ್ಟೆಂಟ್ ರಾಧಿಕಾ ಧೀಮಂತ್ ಸುವರ್ಣ, ನೆಲೋಫರ್, ಯುವಿಕಾ ಮತ್ತು ಸುಪ್ರೀತಾ ಹೀಗೊಂದು ಹೊಸ ಪ್ಲಾನ್ ಹಾಕಿದವರು. ರಸ್ತೆಯಲ್ಲಿ ಗುಂಡಿ ಬಿದ್ದ ಜಾಗದಲ್ಲಿ ಹೂಗಳನ್ನು ಹಾಕಿ, ಶೃಂಗರಿಸಿದ್ದಾರೆ. ಕೇರಳದ ಓಣಂ ಶೈಲಿಯ ಉಡುಗೆ ತೊಟ್ಟ ನಾರಿಯರು ಹೀಗೆ ರಸ್ತೆಯ ಮಧ್ಯೆ ನಿಂತು ಪೂಕಳಂ ಹಾಕಿದ್ದು, ಜಾಲತಾಣದಲ್ಲಿ ಮತ್ತೆ ಪಂಪ್ವೆಲ್ ಸದ್ದು ಮಾಡುವಂತಾಗಿದೆ.
ಚಿತ್ರ ಕೃಪೆ: ರವಿ ಪೊಸವಣಿಕೆ (ಟೈಮ್ಸ್ ಓಫ್ ಇಂಡಿಯಾ)
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm