ಬ್ರೇಕಿಂಗ್ ನ್ಯೂಸ್
02-09-20 12:31 pm Times of India - Report ಕರಾವಳಿ
ಮಂಗಳೂರು, ಸೆಪ್ಟಂಬರ್ 2 : ಮಂಗಳೂರಿನ ಪಂಪ್ವೆಲ್ ಫ್ಲೈ ಓವರ್ ಕಾಮಗಾರಿ ಕಂಪ್ಲೀಟ್ ಆಗೋದಕ್ಕೆ ಹತ್ತು ವರ್ಷಗಳನ್ನು ತೆಗೆದುಕೊಂಡಿದ್ದು , ಆನಂತ್ರ ಅರ್ಜೆಂಟಾಗಿ ಕಾಮಗಾರಿ ಮುಗಿಸಿ ಕೈತೊಳೆದುಕೊಂಡಿದ್ದು ದೊಡ್ಡ ಸುದ್ದಿಯಾಗಿತ್ತು. ಆ ಕುರಿತ ಸುದ್ದಿಗಳು ಜಾಲತಾಣದಲ್ಲಿ ಟೀಕೆ, ಟಿಪ್ಪಣಿಗಳಿಗೆ ಆಹಾರ ಆಗಿದ್ದೂ ಆಗಿತ್ತು. ಈಗ ಅಲ್ಲಿನ ಅಕ್ಕಪಕ್ಕದ ಸರ್ವಿಸ್ ರೋಡ್ ಗುಂಡಿ ಬಿದ್ದು ಗಬ್ಬೆದ್ದು ಹೋಗಿದೆ. ಇದನ್ನು ಅಣಕಿಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಗಮನಸೆಳೆಯಲು ಒಂದಷ್ಟು ಸಮಾನ ಮನಸ್ಕ ಮಹಿಳೆಯರು ಸೇರಿ ರಸ್ತೆ ಮಧ್ಯೆ ಹೊಸ ರೀತಿಯಲ್ಲಿ ಓಣಂ ಆಚರಿಸಿದ್ದಾರೆ.



ಕೊರೊನಾದಿಂದಾಗಿ ಓಣಂ ಆಚರಣೆ ಮನೆಯ ಒಳಗೆ ಮಾತ್ರ ಸೀಮಿತ ಆಗಿರುವಾಗ ಈ ಮಹಿಳೆಯರು ಮಾತ್ರ ರೋಡಿಗೆ ಬಂದು ಪೂಕಳಂ ಹಾಕಿದ್ದಾರೆ. ಮಂಗಳೂರಿನ ಎಜುಕೇಶನಲ್ ಕನ್ಸಲ್ಟೆಂಟ್ ರಾಧಿಕಾ ಧೀಮಂತ್ ಸುವರ್ಣ, ನೆಲೋಫರ್, ಯುವಿಕಾ ಮತ್ತು ಸುಪ್ರೀತಾ ಹೀಗೊಂದು ಹೊಸ ಪ್ಲಾನ್ ಹಾಕಿದವರು. ರಸ್ತೆಯಲ್ಲಿ ಗುಂಡಿ ಬಿದ್ದ ಜಾಗದಲ್ಲಿ ಹೂಗಳನ್ನು ಹಾಕಿ, ಶೃಂಗರಿಸಿದ್ದಾರೆ. ಕೇರಳದ ಓಣಂ ಶೈಲಿಯ ಉಡುಗೆ ತೊಟ್ಟ ನಾರಿಯರು ಹೀಗೆ ರಸ್ತೆಯ ಮಧ್ಯೆ ನಿಂತು ಪೂಕಳಂ ಹಾಕಿದ್ದು, ಜಾಲತಾಣದಲ್ಲಿ ಮತ್ತೆ ಪಂಪ್ವೆಲ್ ಸದ್ದು ಮಾಡುವಂತಾಗಿದೆ.
ಚಿತ್ರ ಕೃಪೆ: ರವಿ ಪೊಸವಣಿಕೆ (ಟೈಮ್ಸ್ ಓಫ್ ಇಂಡಿಯಾ)
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm