ಬ್ರೇಕಿಂಗ್ ನ್ಯೂಸ್
10-07-21 10:21 pm Mangaluru Correspondent ಕರಾವಳಿ
ಮಂಗಳೂರು, ಜುಲೈ 10: ಅರಬ್ಬೀ ಸಮುದ್ರ ಮತ್ತೆ ಪ್ರಕ್ಷುಬ್ಧವಾಗಿದ್ದು ಪಣಂಬೂರು, ಸೋಮೇಶ್ವರ, ಉಳ್ಳಾಲ ಭಾಗದಲ್ಲಿ ಸಮುದ್ರದ ಅಬ್ಬರ ಜಾಸ್ತಿಯಾಗಿದೆ.
ಪಣಂಬೂರು ಬೀಚ್ ಬಳಿ ಭಾರೀ ಕಡಲ್ಕೊರೆತ ಉಂಟಾಗಿದ್ದು, ತೀರದಲ್ಲಿರುವ ಅಂಗಡಿಗಳಿಗೂ ಹಾನಿಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಪ್ರವಾಸಿಗರು ಮತ್ತು ಮೀನುಗಾರರು ಕಡಲಿಗೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.
ಆದರೆ, ಪಣಂಬೂರು ಬೀಚ್ ನಲ್ಲಿ ಪ್ರವಾಸಿಗರು ಜಿಲ್ಲಾಡಳಿತದ ಸೂಚನೆ ಲೆಕ್ಕಿಸದೆ ಸಮುದ್ರಕ್ಕಿಳಿಯದಂತೆ ಹಾಕಿದ್ದ ತಡೆಬೇಲಿಯನ್ನು ದಾಟಿ ಮೋಜು ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸಮುದ್ರ ಬದಿಗೆ ಹಗ್ಗ ಕಟ್ಟಿ ನೀರಿಗೆ ಇಳಿಯದಂತೆ ಎಚ್ಚರಿಕೆ ಫಲಕ ಹಾಕಿದ್ದರೂ, ಪ್ರವಾಸಿಗರು ಇದನ್ನು ಉಲ್ಲಂಘಿಸಿ ಸಮುದ್ರಕ್ಕಿಳಿಯಲು ಯತ್ನಿಸಿದ್ದಾರೆ. ಬಳಿಕ ಪೊಲೀಸರು ನೀರಿಗಿಳಿದ ಯುವಕರನ್ನು ಚದುರಿಸಿದ್ದಾರೆ.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಮಳೆ ಬಿರುಸು ಪಡೆಯುತ್ತಿದ್ದು, ಬಂಟ್ವಾಳದ ವಿದ್ಯಾಗಿರಿಯಲ್ಲಿ ಮನೆ ಕುಸಿತವಾಗಿದೆ. ನವೀನ್ ಎಂಬವರ ಮನೆ ಕುಸಿದಿದ್ದು ಗೋಡೆ ಮತ್ತು ಮೇಲ್ಛಾವಣಿ ಕುಸಿದು ಅಪಾರ ಹಾನಿಯಾಗಿದೆ. ಮನೆ ಕುಸಿದ ಸಂದರ್ಭದಲ್ಲಿ ಮನೆಯಲ್ಲಿ ನವೀನ್ ಮತ್ತು ಅವರ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
Turbulence in Arabian Sea Panambur, Someshwara beaches goes rough causing sea erosion in Mangalore
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm