ಬ್ರೇಕಿಂಗ್ ನ್ಯೂಸ್
10-07-21 10:21 pm Mangaluru Correspondent ಕರಾವಳಿ
ಮಂಗಳೂರು, ಜುಲೈ 10: ಅರಬ್ಬೀ ಸಮುದ್ರ ಮತ್ತೆ ಪ್ರಕ್ಷುಬ್ಧವಾಗಿದ್ದು ಪಣಂಬೂರು, ಸೋಮೇಶ್ವರ, ಉಳ್ಳಾಲ ಭಾಗದಲ್ಲಿ ಸಮುದ್ರದ ಅಬ್ಬರ ಜಾಸ್ತಿಯಾಗಿದೆ.
ಪಣಂಬೂರು ಬೀಚ್ ಬಳಿ ಭಾರೀ ಕಡಲ್ಕೊರೆತ ಉಂಟಾಗಿದ್ದು, ತೀರದಲ್ಲಿರುವ ಅಂಗಡಿಗಳಿಗೂ ಹಾನಿಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಪ್ರವಾಸಿಗರು ಮತ್ತು ಮೀನುಗಾರರು ಕಡಲಿಗೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.
ಆದರೆ, ಪಣಂಬೂರು ಬೀಚ್ ನಲ್ಲಿ ಪ್ರವಾಸಿಗರು ಜಿಲ್ಲಾಡಳಿತದ ಸೂಚನೆ ಲೆಕ್ಕಿಸದೆ ಸಮುದ್ರಕ್ಕಿಳಿಯದಂತೆ ಹಾಕಿದ್ದ ತಡೆಬೇಲಿಯನ್ನು ದಾಟಿ ಮೋಜು ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸಮುದ್ರ ಬದಿಗೆ ಹಗ್ಗ ಕಟ್ಟಿ ನೀರಿಗೆ ಇಳಿಯದಂತೆ ಎಚ್ಚರಿಕೆ ಫಲಕ ಹಾಕಿದ್ದರೂ, ಪ್ರವಾಸಿಗರು ಇದನ್ನು ಉಲ್ಲಂಘಿಸಿ ಸಮುದ್ರಕ್ಕಿಳಿಯಲು ಯತ್ನಿಸಿದ್ದಾರೆ. ಬಳಿಕ ಪೊಲೀಸರು ನೀರಿಗಿಳಿದ ಯುವಕರನ್ನು ಚದುರಿಸಿದ್ದಾರೆ.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಮಳೆ ಬಿರುಸು ಪಡೆಯುತ್ತಿದ್ದು, ಬಂಟ್ವಾಳದ ವಿದ್ಯಾಗಿರಿಯಲ್ಲಿ ಮನೆ ಕುಸಿತವಾಗಿದೆ. ನವೀನ್ ಎಂಬವರ ಮನೆ ಕುಸಿದಿದ್ದು ಗೋಡೆ ಮತ್ತು ಮೇಲ್ಛಾವಣಿ ಕುಸಿದು ಅಪಾರ ಹಾನಿಯಾಗಿದೆ. ಮನೆ ಕುಸಿದ ಸಂದರ್ಭದಲ್ಲಿ ಮನೆಯಲ್ಲಿ ನವೀನ್ ಮತ್ತು ಅವರ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
Turbulence in Arabian Sea Panambur, Someshwara beaches goes rough causing sea erosion in Mangalore
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 01:11 pm
HK News Staffer
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm