ಬ್ರೇಕಿಂಗ್ ನ್ಯೂಸ್
10-07-21 10:21 pm Mangaluru Correspondent ಕರಾವಳಿ
ಮಂಗಳೂರು, ಜುಲೈ 10: ಅರಬ್ಬೀ ಸಮುದ್ರ ಮತ್ತೆ ಪ್ರಕ್ಷುಬ್ಧವಾಗಿದ್ದು ಪಣಂಬೂರು, ಸೋಮೇಶ್ವರ, ಉಳ್ಳಾಲ ಭಾಗದಲ್ಲಿ ಸಮುದ್ರದ ಅಬ್ಬರ ಜಾಸ್ತಿಯಾಗಿದೆ.
ಪಣಂಬೂರು ಬೀಚ್ ಬಳಿ ಭಾರೀ ಕಡಲ್ಕೊರೆತ ಉಂಟಾಗಿದ್ದು, ತೀರದಲ್ಲಿರುವ ಅಂಗಡಿಗಳಿಗೂ ಹಾನಿಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಪ್ರವಾಸಿಗರು ಮತ್ತು ಮೀನುಗಾರರು ಕಡಲಿಗೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.
ಆದರೆ, ಪಣಂಬೂರು ಬೀಚ್ ನಲ್ಲಿ ಪ್ರವಾಸಿಗರು ಜಿಲ್ಲಾಡಳಿತದ ಸೂಚನೆ ಲೆಕ್ಕಿಸದೆ ಸಮುದ್ರಕ್ಕಿಳಿಯದಂತೆ ಹಾಕಿದ್ದ ತಡೆಬೇಲಿಯನ್ನು ದಾಟಿ ಮೋಜು ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸಮುದ್ರ ಬದಿಗೆ ಹಗ್ಗ ಕಟ್ಟಿ ನೀರಿಗೆ ಇಳಿಯದಂತೆ ಎಚ್ಚರಿಕೆ ಫಲಕ ಹಾಕಿದ್ದರೂ, ಪ್ರವಾಸಿಗರು ಇದನ್ನು ಉಲ್ಲಂಘಿಸಿ ಸಮುದ್ರಕ್ಕಿಳಿಯಲು ಯತ್ನಿಸಿದ್ದಾರೆ. ಬಳಿಕ ಪೊಲೀಸರು ನೀರಿಗಿಳಿದ ಯುವಕರನ್ನು ಚದುರಿಸಿದ್ದಾರೆ.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಮಳೆ ಬಿರುಸು ಪಡೆಯುತ್ತಿದ್ದು, ಬಂಟ್ವಾಳದ ವಿದ್ಯಾಗಿರಿಯಲ್ಲಿ ಮನೆ ಕುಸಿತವಾಗಿದೆ. ನವೀನ್ ಎಂಬವರ ಮನೆ ಕುಸಿದಿದ್ದು ಗೋಡೆ ಮತ್ತು ಮೇಲ್ಛಾವಣಿ ಕುಸಿದು ಅಪಾರ ಹಾನಿಯಾಗಿದೆ. ಮನೆ ಕುಸಿದ ಸಂದರ್ಭದಲ್ಲಿ ಮನೆಯಲ್ಲಿ ನವೀನ್ ಮತ್ತು ಅವರ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
Turbulence in Arabian Sea Panambur, Someshwara beaches goes rough causing sea erosion in Mangalore
23-10-24 09:41 pm
Bangalore Correspondent
C.P. Yogeshwar joins Congress: ಬಿಜೆಪಿ-ಜೆಡಿಎಸ್...
23-10-24 12:41 pm
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
24-10-24 01:25 am
Mangaluru Correspondent
Mangalore, Babu Pilar, Ullal press club; 4500...
23-10-24 09:49 pm
Mangalore Police, Accident, Kadri: ರಾತ್ರಿ ವೇಳ...
23-10-24 06:35 pm
ಮಂಗಳೂರು ವಿವಿಯಲ್ಲಿ ತುಳು ಎಂಎ ಪ್ರವೇಶ ಶುಲ್ಕ ಹೆಚ್ಚ...
23-10-24 06:26 pm
Mangalore, Arun Puthila, Puttur VHP: ವಿಎಚ್ ಪಿ...
23-10-24 03:15 pm
23-10-24 08:38 pm
Mangalore Correspondent
Hassan, Bangladeshi arrest: ಹಾಸನ ನಗರದಲ್ಲಿ ನೆಲ...
22-10-24 02:49 pm
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm