ಬ್ರೇಕಿಂಗ್ ನ್ಯೂಸ್
10-07-21 10:21 pm Mangaluru Correspondent ಕರಾವಳಿ
ಮಂಗಳೂರು, ಜುಲೈ 10: ಅರಬ್ಬೀ ಸಮುದ್ರ ಮತ್ತೆ ಪ್ರಕ್ಷುಬ್ಧವಾಗಿದ್ದು ಪಣಂಬೂರು, ಸೋಮೇಶ್ವರ, ಉಳ್ಳಾಲ ಭಾಗದಲ್ಲಿ ಸಮುದ್ರದ ಅಬ್ಬರ ಜಾಸ್ತಿಯಾಗಿದೆ.
ಪಣಂಬೂರು ಬೀಚ್ ಬಳಿ ಭಾರೀ ಕಡಲ್ಕೊರೆತ ಉಂಟಾಗಿದ್ದು, ತೀರದಲ್ಲಿರುವ ಅಂಗಡಿಗಳಿಗೂ ಹಾನಿಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಪ್ರವಾಸಿಗರು ಮತ್ತು ಮೀನುಗಾರರು ಕಡಲಿಗೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.
ಆದರೆ, ಪಣಂಬೂರು ಬೀಚ್ ನಲ್ಲಿ ಪ್ರವಾಸಿಗರು ಜಿಲ್ಲಾಡಳಿತದ ಸೂಚನೆ ಲೆಕ್ಕಿಸದೆ ಸಮುದ್ರಕ್ಕಿಳಿಯದಂತೆ ಹಾಕಿದ್ದ ತಡೆಬೇಲಿಯನ್ನು ದಾಟಿ ಮೋಜು ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸಮುದ್ರ ಬದಿಗೆ ಹಗ್ಗ ಕಟ್ಟಿ ನೀರಿಗೆ ಇಳಿಯದಂತೆ ಎಚ್ಚರಿಕೆ ಫಲಕ ಹಾಕಿದ್ದರೂ, ಪ್ರವಾಸಿಗರು ಇದನ್ನು ಉಲ್ಲಂಘಿಸಿ ಸಮುದ್ರಕ್ಕಿಳಿಯಲು ಯತ್ನಿಸಿದ್ದಾರೆ. ಬಳಿಕ ಪೊಲೀಸರು ನೀರಿಗಿಳಿದ ಯುವಕರನ್ನು ಚದುರಿಸಿದ್ದಾರೆ.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಮಳೆ ಬಿರುಸು ಪಡೆಯುತ್ತಿದ್ದು, ಬಂಟ್ವಾಳದ ವಿದ್ಯಾಗಿರಿಯಲ್ಲಿ ಮನೆ ಕುಸಿತವಾಗಿದೆ. ನವೀನ್ ಎಂಬವರ ಮನೆ ಕುಸಿದಿದ್ದು ಗೋಡೆ ಮತ್ತು ಮೇಲ್ಛಾವಣಿ ಕುಸಿದು ಅಪಾರ ಹಾನಿಯಾಗಿದೆ. ಮನೆ ಕುಸಿದ ಸಂದರ್ಭದಲ್ಲಿ ಮನೆಯಲ್ಲಿ ನವೀನ್ ಮತ್ತು ಅವರ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
Turbulence in Arabian Sea Panambur, Someshwara beaches goes rough causing sea erosion in Mangalore
18-07-25 07:11 pm
Bangalore Correspondent
Dharmasthala Case, SIT, CM Siddaramaiah: ಧರ್ಮ...
18-07-25 04:48 pm
Mangalore South ACP Vijayakranti: ಮಂಗಳೂರು ದಕ್...
18-07-25 03:38 pm
Minister Dinesh Gundu Rao, Dharmasthala: ಧರ್ಮ...
17-07-25 07:45 pm
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 03:19 pm
Mangalore Correspondent
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm