ಬ್ರೇಕಿಂಗ್ ನ್ಯೂಸ್
11-07-21 12:22 pm Mangaluru Correspondent ಕರಾವಳಿ
ಮಂಗಳೂರು, ಜುಲೈ 11: ಹೆಗಲಿಗೆ ಕೈಹಾಕಿದ ಕಾಂಗ್ರೆಸ್ ಕಾರ್ಯಕರ್ತನಿಗೆ ಡಿ.ಕೆ.ಶಿವಕುಮಾರ್ ಕಪಾಳಮೋಕ್ಷ ಮಾಡಿದ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ನಾಯಕರ ವರ್ತನೆಯೇ ಅಂಥದ್ದು ಎಂದು ಲೇವಡಿ ಮಾಡಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ರಾಜಕೀಯ ಕ್ಷೇತ್ರದಲ್ಲಿ ಇರುವವರು, ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡಲ್ಲ. ಆದ್ರೆ ಯಾವುದೇ ವಿಚಾರದಲ್ಲಿ ಸಮಾಜ ನಮ್ಮನ್ನ ಗಮನಿಸುತ್ತಿರುತ್ತದೆ ಎಂಬ ಕಾಳಜಿ ಇರಬೇಕು. ಕಾರ್ಯಕರ್ತರು ಮತ್ತು ಜನರು ನಮ್ಮ ಬಳಿ ಬೇಡಿಕೆ, ಇಚ್ಛೆ ಹಾಗೂ ಅಪೇಕ್ಷೆಯನ್ನ ಪಡ್ತಾರೆ. ಅವರು ಬಂದಾಗ ಗೌರವಯುತವಾಗಿ ನಡೆಸಿಕೊಳ್ಳಬೇಕಾಗಿರೋದು ನಮ್ಮ ಸಂಸ್ಕೃತಿ. ಯಾರೇ ರಾಜಕಾರಣಿ ಆದ್ರೂ ಎಲ್ಲೆ ಮೀರಿ ವರ್ತಿಸಬಾರದು, ಇದು ಸರಿಯಾದ ನಡತೆ ಅಲ್ಲ ಎಂದು ಹೇಳಿದರು.
ಕಾಂಗ್ರೆಸ್ಸಿಗರ ಸಂಸ್ಕೃತಿ ಏನು ಅನ್ನೋದು ಇದರಿಂದ ಗೊತ್ತಾಗುತ್ತದೆ. ಕಾಂಗ್ರೆಸ್ಸಿಗರು ಹಲ್ಲೆ ಮಾಡ್ತಾ ಇರೋದು ಇದು ಮೊದಲೇನಲ್ಲ. ವಿಧಾನಸೌಧದ ಒಳಗೆ ಸಿದ್ದರಾಮಯ್ಯ ತೊಡೆತಟ್ಟಿ, ಪ್ರತಿಪಕ್ಷದವರನ್ನು ಯುದ್ದಕ್ಕೆ ಕರೆದವರು. ದೇವಸ್ಥಾನದ ಹಾಗಿರೋ ವಿಧಾನಸೌಧಕ್ಕೆ ಅಗೌರವ ತೋರಿದವರು ಕಾರ್ಯಕರ್ತರಿಗೆ ಗೌರವ ತೋರಿಸ್ತಾರಾ? ಕಾಂಗ್ರೆಸ್ ರೌಡಿಗಳ ಪಕ್ಷ ಅಲ್ಲ ಅಂತ ಯಾರೂ ಹೇಳಲ್ಲ, ಅವರ ವ್ಯಕ್ತಿತ್ವದಲ್ಲೇ ಅದು ಕಾಣುತ್ತದೆ. ಅವರ ಇತಿಹಾಸ ತೆಗೆದು ನೋಡಿ, ರೌಡಿ ಮಾತ್ರವಲ್ಲ, ಈ ದೇಶದಲ್ಲಿ ಎಲ್ಲಾ ಕೆಟ್ಟ ಕೆಲಸಗಳಿಗೆ ಪ್ರೇರಣೆ ಆದವರು ಅವರೇ ಎನ್ನುವುದು ಗೊತ್ತಾಗುತ್ತದೆ ಎಂದು ಕುಟುಕಿದ್ದಾರೆ ನಳಿನ್.
DK Shivakumar slaps party worker MP Naleen Kumar Kateel calls Congress rowdy party during a media interaction in Mangalore. KPCC chief D.K. Shivakumar has once again embarrassed himself and the Congress party by losing his cool in public. Shivakumar, who has snatched the mobile phones of his supporters and thrown them while trying to click selfies with him, shocked everyone this time by slapping a party worker in Mandya for coming "too close" to the leader.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm