ಬ್ರೇಕಿಂಗ್ ನ್ಯೂಸ್
12-07-21 12:06 pm Mangalore Correspondent ಕರಾವಳಿ
ಮಂಗಳೂರು, ಜುಲೈ 12: ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಆಗಿ ಬಿ.ಪಿ. ದಿನೇಶ್ ಕುಮಾರ್ ನೇಮಕಗೊಂಡಿದ್ದು ಇಂದು ಕಮಿಷನರ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.
ಮಡಿಕೇರಿಯಲ್ಲಿ ಡಿವೈಎಸ್ಪಿ ಆಗಿದ್ದ ದಿನೇಶ್ ಕುಮಾರ್ ಎಡಿಶನಲ್ ಎಸ್ಪಿ ದರ್ಜೆಗೆ ಬಡ್ತಿ ಪಡೆದು ಮಂಗಳೂರು ಡಿಸಿಪಿ ಆಗಿ ನೇಮಕಗೊಂಡಿದ್ದಾರೆ. 1994 ರ ಬ್ಯಾಚಿನಲ್ಲಿ ಎಸ್ಐ ಆಗಿ ಪೊಲೀಸ್ ಇಲಾಖೆ ಸೇರಿದ್ದ ದಿನೇಶ್ ಕುಮಾರ್ ಸುದೀರ್ಘ ಸೇವೆಯ ಬಳಿಕ ನಿನ್ನೆಯಷ್ಟೇ ಕೆ ಎಸ್ ಪಿಎಸ್ ಆಗಿ ಪ್ರಮೋಟ್ ಆಗಿದ್ದರು. ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುವುದಕ್ಕೂ ಮುನ್ನ ಕುಂದಾಪುರದಲ್ಲಿಯೂ ಡಿವೈಎಸ್ಪಿ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.


ಈ ಹಿಂದೆ ನಗರ ಅಪರಾಧ ವಿಭಾಗದ ಡಿಸಿಪಿ ಆಗಿದ್ದ ವಿನಯ ಗಾಂವ್ಕರ್ ಎಪ್ರಿಲ್ 31ಕ್ಕೆ ನಿವೃತ್ತಿಯಾಗಿದ್ದರು. ಆಬಳಿಕ ಆ ಹುದ್ದೆಯ ಜವಾಬ್ದಾರಿಯನ್ನು ಹೆಚ್ಚುವರಿ ಆಗಿ ಕಾನೂನು ಸುವ್ಯವಸ್ಥೆ ವಿಭಾಗದ ಹರಿರಾಮ್ ಶಂಕರ್ ನೋಡಿಕೊಂಡಿದ್ದರು.
Dinesh Kumar was appointed as New DCP crime and traffic of Mangalore city. He took charge as on July 12th. Vinay Gaonkar was the previous DCP but after his retirement, Dinesh Kumar who was the DYSP of Madikeri has taken the charge.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am