ಬ್ರೇಕಿಂಗ್ ನ್ಯೂಸ್
12-07-21 12:06 pm Mangalore Correspondent ಕರಾವಳಿ
ಮಂಗಳೂರು, ಜುಲೈ 12: ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಆಗಿ ಬಿ.ಪಿ. ದಿನೇಶ್ ಕುಮಾರ್ ನೇಮಕಗೊಂಡಿದ್ದು ಇಂದು ಕಮಿಷನರ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.
ಮಡಿಕೇರಿಯಲ್ಲಿ ಡಿವೈಎಸ್ಪಿ ಆಗಿದ್ದ ದಿನೇಶ್ ಕುಮಾರ್ ಎಡಿಶನಲ್ ಎಸ್ಪಿ ದರ್ಜೆಗೆ ಬಡ್ತಿ ಪಡೆದು ಮಂಗಳೂರು ಡಿಸಿಪಿ ಆಗಿ ನೇಮಕಗೊಂಡಿದ್ದಾರೆ. 1994 ರ ಬ್ಯಾಚಿನಲ್ಲಿ ಎಸ್ಐ ಆಗಿ ಪೊಲೀಸ್ ಇಲಾಖೆ ಸೇರಿದ್ದ ದಿನೇಶ್ ಕುಮಾರ್ ಸುದೀರ್ಘ ಸೇವೆಯ ಬಳಿಕ ನಿನ್ನೆಯಷ್ಟೇ ಕೆ ಎಸ್ ಪಿಎಸ್ ಆಗಿ ಪ್ರಮೋಟ್ ಆಗಿದ್ದರು. ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುವುದಕ್ಕೂ ಮುನ್ನ ಕುಂದಾಪುರದಲ್ಲಿಯೂ ಡಿವೈಎಸ್ಪಿ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.


ಈ ಹಿಂದೆ ನಗರ ಅಪರಾಧ ವಿಭಾಗದ ಡಿಸಿಪಿ ಆಗಿದ್ದ ವಿನಯ ಗಾಂವ್ಕರ್ ಎಪ್ರಿಲ್ 31ಕ್ಕೆ ನಿವೃತ್ತಿಯಾಗಿದ್ದರು. ಆಬಳಿಕ ಆ ಹುದ್ದೆಯ ಜವಾಬ್ದಾರಿಯನ್ನು ಹೆಚ್ಚುವರಿ ಆಗಿ ಕಾನೂನು ಸುವ್ಯವಸ್ಥೆ ವಿಭಾಗದ ಹರಿರಾಮ್ ಶಂಕರ್ ನೋಡಿಕೊಂಡಿದ್ದರು.
Dinesh Kumar was appointed as New DCP crime and traffic of Mangalore city. He took charge as on July 12th. Vinay Gaonkar was the previous DCP but after his retirement, Dinesh Kumar who was the DYSP of Madikeri has taken the charge.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm