ಬ್ರೇಕಿಂಗ್ ನ್ಯೂಸ್
12-07-21 03:16 pm Headline Karnataka News Network ಕರಾವಳಿ
ಮಂಗಳೂರು, ಜುಲೈ 12: ಅಪಘಾತ ಒಂದರಲ್ಲಿ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿ ಪ್ರಿಯಾಂಕ (31) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ವಾಮಂಜೂರು ನಿವಾಸಿ ವಿನೋದ್ ರಾಜ್ ಅಮೀನ್ ಎಂಬವರ ಪತ್ನಿ ಪ್ರಿಯಾಂಕ ಶನಿವಾರ ಸಂಜೆ ಅಪಘಾತಕ್ಕೀಡಾಗಿದ್ದರು. ಯೆಯ್ಯಾಡಿ ಬಳಿಯ ಹರಿಪದವು ಎಂಬಲ್ಲಿ ಈಕೆ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಲ್ಲಿ ಬಂದ ಆಲ್ಟೋ ಕಾರು ಡಿಕ್ಕಿಯಾಗಿತ್ತು.


ತಲೆಗೆ ಗಂಭೀರ ಗಾಯಗೊಂಡು ಕೋಮಾದಲ್ಲಿದ್ದ ಪ್ರಿಯಾಂಕ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಕೋಟೆಕಾರು ಮೂಲದ ಪ್ರಿಯಾಂಕ, ಉಳ್ಳಾಲ ಪಾಂಡ್ಯರಾಜ್ ಬಳ್ಳಾಲ್ ನರ್ಸಿಂಗ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದರು. ಬುಲೆಟ್ ಸೇರಿದಂತೆ ಎಲ್ಲ ರೀತಿಯ ವಾಹನಗಳನ್ನು ಸಲೀಸಾಗಿ ಚಲಾಯಿಸುತ್ತಿದ್ದ ಪ್ರಿಯಾಂಕ ಕಾಲೇಜು ದಿನಗಳಲ್ಲೇ ಭಾರೀ ಫೇಮಸ್ ಆಗಿದ್ದರು ಎಂದು ಅವರ ಸಹವರ್ತಿಗಳು ತಿಳಿಸಿದ್ದಾರೆ.
Mangalore 31-year-old teacher dies of a road accident near Yeyyadi. The deceased has been identified as Priyanka from Vamanjoor. She was a professor at a private nursing college in Mangalore.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 11:17 am
HK News Staffer
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm