ಬ್ರೇಕಿಂಗ್ ನ್ಯೂಸ್
12-07-21 03:16 pm Headline Karnataka News Network ಕರಾವಳಿ
ಮಂಗಳೂರು, ಜುಲೈ 12: ಅಪಘಾತ ಒಂದರಲ್ಲಿ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿ ಪ್ರಿಯಾಂಕ (31) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ವಾಮಂಜೂರು ನಿವಾಸಿ ವಿನೋದ್ ರಾಜ್ ಅಮೀನ್ ಎಂಬವರ ಪತ್ನಿ ಪ್ರಿಯಾಂಕ ಶನಿವಾರ ಸಂಜೆ ಅಪಘಾತಕ್ಕೀಡಾಗಿದ್ದರು. ಯೆಯ್ಯಾಡಿ ಬಳಿಯ ಹರಿಪದವು ಎಂಬಲ್ಲಿ ಈಕೆ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಲ್ಲಿ ಬಂದ ಆಲ್ಟೋ ಕಾರು ಡಿಕ್ಕಿಯಾಗಿತ್ತು.


ತಲೆಗೆ ಗಂಭೀರ ಗಾಯಗೊಂಡು ಕೋಮಾದಲ್ಲಿದ್ದ ಪ್ರಿಯಾಂಕ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಕೋಟೆಕಾರು ಮೂಲದ ಪ್ರಿಯಾಂಕ, ಉಳ್ಳಾಲ ಪಾಂಡ್ಯರಾಜ್ ಬಳ್ಳಾಲ್ ನರ್ಸಿಂಗ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದರು. ಬುಲೆಟ್ ಸೇರಿದಂತೆ ಎಲ್ಲ ರೀತಿಯ ವಾಹನಗಳನ್ನು ಸಲೀಸಾಗಿ ಚಲಾಯಿಸುತ್ತಿದ್ದ ಪ್ರಿಯಾಂಕ ಕಾಲೇಜು ದಿನಗಳಲ್ಲೇ ಭಾರೀ ಫೇಮಸ್ ಆಗಿದ್ದರು ಎಂದು ಅವರ ಸಹವರ್ತಿಗಳು ತಿಳಿಸಿದ್ದಾರೆ.
Mangalore 31-year-old teacher dies of a road accident near Yeyyadi. The deceased has been identified as Priyanka from Vamanjoor. She was a professor at a private nursing college in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am