ಬ್ರೇಕಿಂಗ್ ನ್ಯೂಸ್
12-07-21 09:35 pm Mangaluru correspondent ಕರಾವಳಿ
ಮಂಗಳೂರು, ಜುಲೈ 12: ಕುದ್ರೋಳಿ ಕಸಾಯಿಖಾನೆಗೆ ಮಹಾನಗರ ಪಾಲಿಕೆಯ ಆರೋಗ್ಯಧಿಕಾರಿಗಳು ಮತ್ತು ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕರು ಜಂಟಿಯಾಗಿ ದಾಳಿ ನಡೆಸಿದ್ದು ಅಕ್ರಮವಾಗಿ ಕೂಡಿಹಾಕಿದ್ದ ಜಾನುವಾರನ್ನು ವಶಕ್ಕೆ ಪಡೆದಿದ್ದಾರೆ.
ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕಿ ದೀಪಿಕಾ ಡಿಸೋಜ ತನಗೆ ಬಂದ ಮಾಹಿತಿಯಂತೆ ಇಂದು ಬೆಳಗ್ಗೆ 5 ಗಂಟೆಗೆ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಕಸಾಯಿಖಾನೆಯ ಕೊಠಡಿಯಲ್ಲಿ ಅಪ್ರಾಪ್ತ ವಯಸ್ಸಿನ ಮೂರು ವರ್ಷದ ಕೋಣಗಳನ್ನು ಗುತ್ತಿಗೆದಾರರು ಕೂಡಿಹಾಕಿದ್ದು ಪತ್ತೆಯಾಗಿದೆ.
ಅಪ್ರಾಪ್ತ ಮೂರು ಕೋಣಗಳನ್ನು ವಧೆ ಮಾಡುವ ಉದ್ದೇಶದಿಂದ ಕೂಡಿ ಹಾಕಿದ್ದು ಗುತ್ತಿಗೆದಾರರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕರು ಬಂದರು ಠಾಣೆಗೆ ದೂರು ನೀಡಿದ್ದಾರೆ. ವಶಕ್ಕೆ ಪಡೆದ ಕೋಣಗಳನ್ನು ಪಜೀರು ಗೋವನಿತಾಶ್ರಮಕ್ಕೆ ನೀಡಿದ್ದಾರೆ.
ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮೂರು ವರ್ಷದ ಗೋವು, ಜಾನುವಾರುಗಳನ್ನು ಕಾನೂನು ಪ್ರಕಾರ ಕಡಿಯಬಾರದು ಎಂದಿದ್ದು ಹೀಗಾಗಿ ಕಾನೂನು ಉಲ್ಲಂಘಿಸಿ ಮಾಂಸಕ್ಕಾಗಿ ಕಡಿಯುವ ಉದ್ದೇಶದಿಂದ ಕೂಡಿ ಹಾಕಿದ್ದರಿಂದ ಗುತ್ತಿಗೆದಾರರು ಮತ್ತು ಕಸಾಯಿಖಾನೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Mangalore Animal welfare board raids Kudroli Slaughter house and rescues calves that were tied up for slaughter illegally a case has been filed against the slaughter house. The raid was conducted for VHP recently condemned that Slaugter houses were illegally trading cows and claves.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm