ಬ್ರೇಕಿಂಗ್ ನ್ಯೂಸ್
12-07-21 09:35 pm Mangaluru correspondent ಕರಾವಳಿ
ಮಂಗಳೂರು, ಜುಲೈ 12: ಕುದ್ರೋಳಿ ಕಸಾಯಿಖಾನೆಗೆ ಮಹಾನಗರ ಪಾಲಿಕೆಯ ಆರೋಗ್ಯಧಿಕಾರಿಗಳು ಮತ್ತು ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕರು ಜಂಟಿಯಾಗಿ ದಾಳಿ ನಡೆಸಿದ್ದು ಅಕ್ರಮವಾಗಿ ಕೂಡಿಹಾಕಿದ್ದ ಜಾನುವಾರನ್ನು ವಶಕ್ಕೆ ಪಡೆದಿದ್ದಾರೆ.
ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕಿ ದೀಪಿಕಾ ಡಿಸೋಜ ತನಗೆ ಬಂದ ಮಾಹಿತಿಯಂತೆ ಇಂದು ಬೆಳಗ್ಗೆ 5 ಗಂಟೆಗೆ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಕಸಾಯಿಖಾನೆಯ ಕೊಠಡಿಯಲ್ಲಿ ಅಪ್ರಾಪ್ತ ವಯಸ್ಸಿನ ಮೂರು ವರ್ಷದ ಕೋಣಗಳನ್ನು ಗುತ್ತಿಗೆದಾರರು ಕೂಡಿಹಾಕಿದ್ದು ಪತ್ತೆಯಾಗಿದೆ.
ಅಪ್ರಾಪ್ತ ಮೂರು ಕೋಣಗಳನ್ನು ವಧೆ ಮಾಡುವ ಉದ್ದೇಶದಿಂದ ಕೂಡಿ ಹಾಕಿದ್ದು ಗುತ್ತಿಗೆದಾರರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕರು ಬಂದರು ಠಾಣೆಗೆ ದೂರು ನೀಡಿದ್ದಾರೆ. ವಶಕ್ಕೆ ಪಡೆದ ಕೋಣಗಳನ್ನು ಪಜೀರು ಗೋವನಿತಾಶ್ರಮಕ್ಕೆ ನೀಡಿದ್ದಾರೆ.
ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮೂರು ವರ್ಷದ ಗೋವು, ಜಾನುವಾರುಗಳನ್ನು ಕಾನೂನು ಪ್ರಕಾರ ಕಡಿಯಬಾರದು ಎಂದಿದ್ದು ಹೀಗಾಗಿ ಕಾನೂನು ಉಲ್ಲಂಘಿಸಿ ಮಾಂಸಕ್ಕಾಗಿ ಕಡಿಯುವ ಉದ್ದೇಶದಿಂದ ಕೂಡಿ ಹಾಕಿದ್ದರಿಂದ ಗುತ್ತಿಗೆದಾರರು ಮತ್ತು ಕಸಾಯಿಖಾನೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Mangalore Animal welfare board raids Kudroli Slaughter house and rescues calves that were tied up for slaughter illegally a case has been filed against the slaughter house. The raid was conducted for VHP recently condemned that Slaugter houses were illegally trading cows and claves.
18-07-25 07:11 pm
Bangalore Correspondent
Dharmasthala Case, SIT, CM Siddaramaiah: ಧರ್ಮ...
18-07-25 04:48 pm
Mangalore South ACP Vijayakranti: ಮಂಗಳೂರು ದಕ್...
18-07-25 03:38 pm
Minister Dinesh Gundu Rao, Dharmasthala: ಧರ್ಮ...
17-07-25 07:45 pm
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 03:19 pm
Mangalore Correspondent
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm