ಬ್ರೇಕಿಂಗ್ ನ್ಯೂಸ್
13-07-21 03:47 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 13: ಮನೆಯಲ್ಲಿ ಗ್ಯಾಸ್ ಗೀಸರ್ ಬಳಸಿ ಸ್ನಾನ ಮಾಡುತ್ತಿದ್ದ ಯುವಕನೊಬ್ಬ ಬಾತ್ ರೂಮಿನಲ್ಲೇ ಉಸಿರುಕಟ್ಟಿ ಸಾವು ಕಂಡ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ. ಫರಂಗಿಪೇಟೆಯ ಮಾರಿಪಳ್ಳ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಇಜಾಸ್ ಅಹ್ಮದ್ (23) ಮೃತ ಯುವಕ. ಜುಲೈ 12ರಂದು ಸಂಜೆ ಬಾತ್ ರೂಮಿನಲ್ಲಿ ಸ್ನಾನ ಮಾಡುತ್ತಿದ್ದಾಗ ಘಟನೆ ನಡೆದಿದೆ.
ಮಳೆ ಇದ್ದುದರಿಂದ ಗೀಸರ್ ಆನ್ ಮಾಡಿ, ಇಜಾಸ್ ಸ್ನಾನಕ್ಕೆ ಹೋಗಿದ್ದ. ಆದರೆ, ಒಂದು ಗಂಟೆ ಕಳೆದರೂ ಹೊರಗೆ ಬರದ್ದನ್ನು ಕಂಡು ತಂದೆ ಮತ್ತು ಇತರ ಸೋದರರು ಸೇರಿ ಬಾಗಿಲು ಬಡಿದು ಕರೆದಿದ್ದಾರೆ. ಬಾಗಿಲು ಬಡಿದರೂ ಸ್ಪಂದಿಸದ್ದರಿಂದ ಬಳಿಕ ಒಡೆದು ನೋಡಿದಾಗ, ಇಜಾಸ್ ನೆಲದಲ್ಲಿ ಕುಸಿದು ಬಿದ್ದಿರುವುದು ಕಂಡಿದೆ. ಕೂಡಲೇ ಆಸ್ಪತ್ರೆಗೆ ಒಯ್ದಿದ್ದು, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಗೀಸರ್ ವರ್ಕಿಂಗ್ ಇರುವಾಗ ಕಾರ್ಬನ್ ಮೋನೋಕ್ಸೈಡ್ ಬಿಡುಗಡೆಯಾಗುವುದು ಮತ್ತು ಈ ವೇಳೆ ಬಾತ್ ರೂಮ್ ಬಾಗಿಲು ಬಂದ್ ಮಾಡಿದ್ದರಿಂದ ಅದನ್ನು ಸೇವಿಸಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಇಜಾಸ್ ಹುಬ್ಬಳ್ಳಿಯಲ್ಲಿ ಆಭರಣ ಮಳಿಗೆಯಲ್ಲಿ ಕೆಲಸಕ್ಕಿದ್ದು, ವಾರದ ಹಿಂದಷ್ಟೇ ಊರಿಗೆ ಬಂದಿದ್ದ. ಇಜಾಸ್ ಅಹ್ಮದ್, ತಂದೆ, ತಾಯಿ ಮತ್ತು ಮೂವರು ಸೋದರರನ್ನು ಅಗಲಿದ್ದಾರೆ.
The youth died due to asphyxiation while having a bath due to the gas geyser. This incident is reported from Maripalla of Farangipet in the taluk on the afternoon of Monday, July 12. Ijaz Ahmed (23), son of Ismail, is the youth who died in this incident. He was having a bath in the bathroom with the geyser on.
04-10-25 09:18 pm
HK News Desk
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm