ಬ್ರೇಕಿಂಗ್ ನ್ಯೂಸ್
13-07-21 03:47 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 13: ಮನೆಯಲ್ಲಿ ಗ್ಯಾಸ್ ಗೀಸರ್ ಬಳಸಿ ಸ್ನಾನ ಮಾಡುತ್ತಿದ್ದ ಯುವಕನೊಬ್ಬ ಬಾತ್ ರೂಮಿನಲ್ಲೇ ಉಸಿರುಕಟ್ಟಿ ಸಾವು ಕಂಡ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ. ಫರಂಗಿಪೇಟೆಯ ಮಾರಿಪಳ್ಳ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಇಜಾಸ್ ಅಹ್ಮದ್ (23) ಮೃತ ಯುವಕ. ಜುಲೈ 12ರಂದು ಸಂಜೆ ಬಾತ್ ರೂಮಿನಲ್ಲಿ ಸ್ನಾನ ಮಾಡುತ್ತಿದ್ದಾಗ ಘಟನೆ ನಡೆದಿದೆ.
ಮಳೆ ಇದ್ದುದರಿಂದ ಗೀಸರ್ ಆನ್ ಮಾಡಿ, ಇಜಾಸ್ ಸ್ನಾನಕ್ಕೆ ಹೋಗಿದ್ದ. ಆದರೆ, ಒಂದು ಗಂಟೆ ಕಳೆದರೂ ಹೊರಗೆ ಬರದ್ದನ್ನು ಕಂಡು ತಂದೆ ಮತ್ತು ಇತರ ಸೋದರರು ಸೇರಿ ಬಾಗಿಲು ಬಡಿದು ಕರೆದಿದ್ದಾರೆ. ಬಾಗಿಲು ಬಡಿದರೂ ಸ್ಪಂದಿಸದ್ದರಿಂದ ಬಳಿಕ ಒಡೆದು ನೋಡಿದಾಗ, ಇಜಾಸ್ ನೆಲದಲ್ಲಿ ಕುಸಿದು ಬಿದ್ದಿರುವುದು ಕಂಡಿದೆ. ಕೂಡಲೇ ಆಸ್ಪತ್ರೆಗೆ ಒಯ್ದಿದ್ದು, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಗೀಸರ್ ವರ್ಕಿಂಗ್ ಇರುವಾಗ ಕಾರ್ಬನ್ ಮೋನೋಕ್ಸೈಡ್ ಬಿಡುಗಡೆಯಾಗುವುದು ಮತ್ತು ಈ ವೇಳೆ ಬಾತ್ ರೂಮ್ ಬಾಗಿಲು ಬಂದ್ ಮಾಡಿದ್ದರಿಂದ ಅದನ್ನು ಸೇವಿಸಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಇಜಾಸ್ ಹುಬ್ಬಳ್ಳಿಯಲ್ಲಿ ಆಭರಣ ಮಳಿಗೆಯಲ್ಲಿ ಕೆಲಸಕ್ಕಿದ್ದು, ವಾರದ ಹಿಂದಷ್ಟೇ ಊರಿಗೆ ಬಂದಿದ್ದ. ಇಜಾಸ್ ಅಹ್ಮದ್, ತಂದೆ, ತಾಯಿ ಮತ್ತು ಮೂವರು ಸೋದರರನ್ನು ಅಗಲಿದ್ದಾರೆ.
The youth died due to asphyxiation while having a bath due to the gas geyser. This incident is reported from Maripalla of Farangipet in the taluk on the afternoon of Monday, July 12. Ijaz Ahmed (23), son of Ismail, is the youth who died in this incident. He was having a bath in the bathroom with the geyser on.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm