ಬ್ರೇಕಿಂಗ್ ನ್ಯೂಸ್
14-07-21 03:01 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಜುಲೈ 14 : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು ಕುಮಾರಧಾರಾ, ನೇತ್ರಾವತಿ ನದಿ ತುಂಬಿ ಹರಿಯತೊಡಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯ ಕುಮಾರಧಾರಾ ಸ್ನಾನ ಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.
ಶಿರಾಡಿ ಘಾಟಿ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ, ನೇತ್ರಾವತಿ, ಪಯಸ್ವಿನಿ, ಗುಂಡ್ಯ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.




ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ಭಕ್ತಾದಿಗಳು ಕುಮಾರಧಾರಾ ನದಿಗೆ ಇಳಿಯಲಾಗದೆ ರಸ್ತೆಗೆ ಬಂದಿರುವ ನೆರೆನೀರಿನಲ್ಲಿ ತೀರ್ಥಸ್ನಾನ ನೆರವೇರಿಸುತ್ತಿದ್ದಾರೆ. ನದಿಯ ದಡದಲ್ಲಿ ತೀರ್ಥಸ್ನಾನ ಮಾಡಲು ಭಕ್ತರಿಗೆ ಅವಕಾಶ ನೀಡಲಾಗಿದ್ದು, ನದಿಗೆ ಇಳಿಯದಂತೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಹಾಗೆಯೇ ಧರ್ಮಸ್ಥಳದಲ್ಲಿಯೂ ನೇತ್ರಾವತಿ ನದಿಯಲ್ಲಿ ನೀರು ಏರಿಕೆಯಾಗಿದ್ದು ತೀರ್ಥಸ್ನಾನ ಮಾಡುವವರಿಗೆ ನದಿಗಿಳಿಯದಂತೆ ಸ್ಥಳದಲ್ಲಿ ಸಿಬಂದಿ ಸೂಚನೆ ನೀಡುತ್ತಿದ್ದಾರೆ. ಘಟ್ಟ ಪ್ರದೇಶಗಳಲ್ಲಿ ಮಳೆಯಾದ ವೇಳೆ ನದಿಯಲ್ಲಿ ಆಗಿಂದಾಗ್ಗೆ ನೆರೆನೀರು ಬರುವುದರಿಂದ ನದಿಗೆ ಇಳಿಯುವುದು, ಈಜಾಡುವುದಕ್ಕೆ ಅವಕಾಶ ನೀಡಿಲ್ಲ. ಭಕ್ತರು ಜಾಗ್ರತೆ ವಹಿಸುವಂತೆ ಸ್ಥಳದಲ್ಲಿ ಬಂದೋಬಸ್ತ್ ಮಾಡಲಾಗಿದೆ.
Video:
Following bountiful rain in the catchment area of River Kumaradhara, the inflow of water to the river has increased and the bathing ghat (snanaghatta) at Kukke Subrahmanya Temple was inundated on Wednesday
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm