ಬ್ರೇಕಿಂಗ್ ನ್ಯೂಸ್
15-07-21 10:40 am Mangaluru Correspondent ಕರಾವಳಿ
ಮಂಗಳೂರು, ಜುಲೈ 15: ರಾಜ್ಯದಲ್ಲಿ ಮಂಗಳೂರು ಸೇರಿ ನಲ್ವತ್ತಕ್ಕೂ ಹೆಚ್ಚು ಕಡೆ ಎಸಿಬಿ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿಯಲ್ಲಿ ಹತ್ತಕ್ಕೂ ಹೆಚ್ಚು ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆದಿದೆ.
ಮಂಗಳೂರಿನ ಜಿಲ್ಲಾ ನಗರಾಭಿವೃದ್ಧಿ ವಿಭಾಗದ ಎಕ್ಸಿಕ್ಯುಟಿವ್ ಇಂಜಿನಿಯರ್ ಜಿ.ಶ್ರೀಧರ್ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
ಮಂಗಳೂರು ನಗರದ ಡಾನ್ ಬಾಸ್ಕೋ ಬಳಿಯಿರುವ ಅಪಾರ್ಟ್ಮೆಂಟಿನ ಎಂಟನೇ ಮಹಡಿಯಲ್ಲಿ ಶ್ರೀಧರ್ ನಿವಾಸವಿದ್ದು ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಕಚೇರಿ ಹೊಂದಿದ್ದರು. ಇವರಡು ಕಡೆ ಸೇರಿದಂತೆ ಶ್ರೀಧರ್ ಅವರ ಮೈಸೂರಿನಲ್ಲಿರುವ ಮನೆಗೂ ದಾಳಿ ನಡೆಸಲಾಗಿದೆ.



ಮಂಗಳೂರು ಸೇರಿ ವಿವಿಧ ಜಿಲ್ಲೆಗಳ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದ ಬಗ್ಗೆ ಇವರ ವಿರುದ್ಧ ಎಸಿಬಿಗೆ ದೂರು ಬಂದಿದ್ದವು.
ಇದಲ್ಲದೆ ಬೆಂಗಳೂರು, ಮೈಸೂರು, ದಾವಣಗೆರೆ ಸೇರಿ ಹಲವಡೆ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳಿಗೆ ದಾಳಿ ನಡೆಸಲಾಗಿದ್ದು ಭ್ರಷ್ಟರಲ್ಲಿ ನಡುಕ ಹುಟ್ಟಿಸಿದ್ದಾರೆ.
ACB officials raid town planning executive engineer Shridhar residence and office at Jyothi and Dc office in Mangalore. The ACB has raided more than 40 officers residences and offices in four districts of Dakshina Kannada, Udupi and Mandya and Bangalore.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 11:17 am
HK News Staffer
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm