ಬ್ರೇಕಿಂಗ್ ನ್ಯೂಸ್
15-07-21 10:40 am Mangaluru Correspondent ಕರಾವಳಿ
ಮಂಗಳೂರು, ಜುಲೈ 15: ರಾಜ್ಯದಲ್ಲಿ ಮಂಗಳೂರು ಸೇರಿ ನಲ್ವತ್ತಕ್ಕೂ ಹೆಚ್ಚು ಕಡೆ ಎಸಿಬಿ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿಯಲ್ಲಿ ಹತ್ತಕ್ಕೂ ಹೆಚ್ಚು ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆದಿದೆ.
ಮಂಗಳೂರಿನ ಜಿಲ್ಲಾ ನಗರಾಭಿವೃದ್ಧಿ ವಿಭಾಗದ ಎಕ್ಸಿಕ್ಯುಟಿವ್ ಇಂಜಿನಿಯರ್ ಜಿ.ಶ್ರೀಧರ್ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
ಮಂಗಳೂರು ನಗರದ ಡಾನ್ ಬಾಸ್ಕೋ ಬಳಿಯಿರುವ ಅಪಾರ್ಟ್ಮೆಂಟಿನ ಎಂಟನೇ ಮಹಡಿಯಲ್ಲಿ ಶ್ರೀಧರ್ ನಿವಾಸವಿದ್ದು ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಕಚೇರಿ ಹೊಂದಿದ್ದರು. ಇವರಡು ಕಡೆ ಸೇರಿದಂತೆ ಶ್ರೀಧರ್ ಅವರ ಮೈಸೂರಿನಲ್ಲಿರುವ ಮನೆಗೂ ದಾಳಿ ನಡೆಸಲಾಗಿದೆ.



ಮಂಗಳೂರು ಸೇರಿ ವಿವಿಧ ಜಿಲ್ಲೆಗಳ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದ ಬಗ್ಗೆ ಇವರ ವಿರುದ್ಧ ಎಸಿಬಿಗೆ ದೂರು ಬಂದಿದ್ದವು.
ಇದಲ್ಲದೆ ಬೆಂಗಳೂರು, ಮೈಸೂರು, ದಾವಣಗೆರೆ ಸೇರಿ ಹಲವಡೆ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳಿಗೆ ದಾಳಿ ನಡೆಸಲಾಗಿದ್ದು ಭ್ರಷ್ಟರಲ್ಲಿ ನಡುಕ ಹುಟ್ಟಿಸಿದ್ದಾರೆ.
ACB officials raid town planning executive engineer Shridhar residence and office at Jyothi and Dc office in Mangalore. The ACB has raided more than 40 officers residences and offices in four districts of Dakshina Kannada, Udupi and Mandya and Bangalore.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm