ಬ್ರೇಕಿಂಗ್ ನ್ಯೂಸ್
15-07-21 10:40 am Mangaluru Correspondent ಕರಾವಳಿ
ಮಂಗಳೂರು, ಜುಲೈ 15: ರಾಜ್ಯದಲ್ಲಿ ಮಂಗಳೂರು ಸೇರಿ ನಲ್ವತ್ತಕ್ಕೂ ಹೆಚ್ಚು ಕಡೆ ಎಸಿಬಿ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿಯಲ್ಲಿ ಹತ್ತಕ್ಕೂ ಹೆಚ್ಚು ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆದಿದೆ.
ಮಂಗಳೂರಿನ ಜಿಲ್ಲಾ ನಗರಾಭಿವೃದ್ಧಿ ವಿಭಾಗದ ಎಕ್ಸಿಕ್ಯುಟಿವ್ ಇಂಜಿನಿಯರ್ ಜಿ.ಶ್ರೀಧರ್ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
ಮಂಗಳೂರು ನಗರದ ಡಾನ್ ಬಾಸ್ಕೋ ಬಳಿಯಿರುವ ಅಪಾರ್ಟ್ಮೆಂಟಿನ ಎಂಟನೇ ಮಹಡಿಯಲ್ಲಿ ಶ್ರೀಧರ್ ನಿವಾಸವಿದ್ದು ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಕಚೇರಿ ಹೊಂದಿದ್ದರು. ಇವರಡು ಕಡೆ ಸೇರಿದಂತೆ ಶ್ರೀಧರ್ ಅವರ ಮೈಸೂರಿನಲ್ಲಿರುವ ಮನೆಗೂ ದಾಳಿ ನಡೆಸಲಾಗಿದೆ.
ಮಂಗಳೂರು ಸೇರಿ ವಿವಿಧ ಜಿಲ್ಲೆಗಳ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದ ಬಗ್ಗೆ ಇವರ ವಿರುದ್ಧ ಎಸಿಬಿಗೆ ದೂರು ಬಂದಿದ್ದವು.
ಇದಲ್ಲದೆ ಬೆಂಗಳೂರು, ಮೈಸೂರು, ದಾವಣಗೆರೆ ಸೇರಿ ಹಲವಡೆ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳಿಗೆ ದಾಳಿ ನಡೆಸಲಾಗಿದ್ದು ಭ್ರಷ್ಟರಲ್ಲಿ ನಡುಕ ಹುಟ್ಟಿಸಿದ್ದಾರೆ.
ACB officials raid town planning executive engineer Shridhar residence and office at Jyothi and Dc office in Mangalore. The ACB has raided more than 40 officers residences and offices in four districts of Dakshina Kannada, Udupi and Mandya and Bangalore.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm