ಬ್ರೇಕಿಂಗ್ ನ್ಯೂಸ್
15-07-21 10:40 am Mangaluru Correspondent ಕರಾವಳಿ
ಮಂಗಳೂರು, ಜುಲೈ 15: ರಾಜ್ಯದಲ್ಲಿ ಮಂಗಳೂರು ಸೇರಿ ನಲ್ವತ್ತಕ್ಕೂ ಹೆಚ್ಚು ಕಡೆ ಎಸಿಬಿ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿಯಲ್ಲಿ ಹತ್ತಕ್ಕೂ ಹೆಚ್ಚು ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆದಿದೆ.
ಮಂಗಳೂರಿನ ಜಿಲ್ಲಾ ನಗರಾಭಿವೃದ್ಧಿ ವಿಭಾಗದ ಎಕ್ಸಿಕ್ಯುಟಿವ್ ಇಂಜಿನಿಯರ್ ಜಿ.ಶ್ರೀಧರ್ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
ಮಂಗಳೂರು ನಗರದ ಡಾನ್ ಬಾಸ್ಕೋ ಬಳಿಯಿರುವ ಅಪಾರ್ಟ್ಮೆಂಟಿನ ಎಂಟನೇ ಮಹಡಿಯಲ್ಲಿ ಶ್ರೀಧರ್ ನಿವಾಸವಿದ್ದು ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಕಚೇರಿ ಹೊಂದಿದ್ದರು. ಇವರಡು ಕಡೆ ಸೇರಿದಂತೆ ಶ್ರೀಧರ್ ಅವರ ಮೈಸೂರಿನಲ್ಲಿರುವ ಮನೆಗೂ ದಾಳಿ ನಡೆಸಲಾಗಿದೆ.



ಮಂಗಳೂರು ಸೇರಿ ವಿವಿಧ ಜಿಲ್ಲೆಗಳ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದ ಬಗ್ಗೆ ಇವರ ವಿರುದ್ಧ ಎಸಿಬಿಗೆ ದೂರು ಬಂದಿದ್ದವು.
ಇದಲ್ಲದೆ ಬೆಂಗಳೂರು, ಮೈಸೂರು, ದಾವಣಗೆರೆ ಸೇರಿ ಹಲವಡೆ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳಿಗೆ ದಾಳಿ ನಡೆಸಲಾಗಿದ್ದು ಭ್ರಷ್ಟರಲ್ಲಿ ನಡುಕ ಹುಟ್ಟಿಸಿದ್ದಾರೆ.
ACB officials raid town planning executive engineer Shridhar residence and office at Jyothi and Dc office in Mangalore. The ACB has raided more than 40 officers residences and offices in four districts of Dakshina Kannada, Udupi and Mandya and Bangalore.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm