ಬ್ರೇಕಿಂಗ್ ನ್ಯೂಸ್
15-07-21 02:41 pm Mangalore Correspondent ಕರಾವಳಿ
ಮಂಗಳೂರು, ಜುಲೈ 15 : ಹಲ್ಲೆ , ಜೀವ ಬೆದರಿಕೆ ಪ್ರಕರಣದಲ್ಲಿ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಮುಂಬೈನಲ್ಲಿ ಬಂಧಿಸಿ ಕರೆ ತಂದಿದ್ದಾರೆ.
ಮೂಲತಃ ಮುಲ್ಕಿ ನಿವಾಸಿ, ಬಳಿಕ ಮುಂಬೈನ ಸಾಕಿನಾಕಾ ಎಂಬಲ್ಲಿ ವಾಸವಿದ್ದ ಚಂದ್ರಕಾಂತ ಪೂಜಾರಿ ಯಾನೆ ಅಣ್ಣು (55) ಬಂಧಿತ ಆರೋಪಿ.
ಬಜ್ಪೆ ವ್ಯಾಪ್ತಿಯ ಪೆರ್ಮುದೆ ಗ್ರಾಮದಲ್ಲಿ 2005ರ ಜನವರಿ 10ರಂದು ರಾತ್ರಿ ವಿಶ್ವನಾಥ ಅಮೀನ್ ಎಂಬವರ ಮನೆಗೆ ನುಗ್ಗಿದ್ದ ಆರೋಪಿಗಳು, ಮನೆಯವರಿಗೆ ನಿಂದಿಸಿ, ಬಾಟ್ಲಿಯಿಂದ ಹಲ್ಲೆ ನಡೆಸಿದ್ದರು. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಅಂದಿನ ಪಿಎಸ್ಐ ಧರ್ಮೇಂದ್ರ ಆರೋಪಿ ಯೋಗೀಶ್ ಎಂಬಾತನನ್ನು ಬಂಧಿಸಿದ್ದರೆ, ಇನ್ನೊಬ್ಬ ಆರೋಪಿ ಚಂದ್ರಕಾಂತ ತಪ್ಪಿಸಿಕೊಂಡಿದ್ದ. 16 ವರ್ಷಗಳ ಬಳಿಕ ಆರೋಪಿ ಚಂದ್ರಕಾಂತ್ ಮುಂಬೈನಲ್ಲಿ ನೆಲೆಸಿರುವ ಮಾಹಿತಿ ಪಡೆದು, ಪೊಲೀಸರಿಗೆ ಬಂಧನಕ್ಕೆ ತೆರಳಿದ್ದರು. ಮುಂಬೈನ ಅಂಧೇರಿಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಿದ್ದಾರೆ.
Man absconding for 16 years now arrested in Mangalore. The arrested has been identified as Chandrakanth (55).
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm