ಬ್ರೇಕಿಂಗ್ ನ್ಯೂಸ್
15-07-21 02:41 pm Mangalore Correspondent ಕರಾವಳಿ
ಮಂಗಳೂರು, ಜುಲೈ 15 : ಹಲ್ಲೆ , ಜೀವ ಬೆದರಿಕೆ ಪ್ರಕರಣದಲ್ಲಿ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಮುಂಬೈನಲ್ಲಿ ಬಂಧಿಸಿ ಕರೆ ತಂದಿದ್ದಾರೆ.
ಮೂಲತಃ ಮುಲ್ಕಿ ನಿವಾಸಿ, ಬಳಿಕ ಮುಂಬೈನ ಸಾಕಿನಾಕಾ ಎಂಬಲ್ಲಿ ವಾಸವಿದ್ದ ಚಂದ್ರಕಾಂತ ಪೂಜಾರಿ ಯಾನೆ ಅಣ್ಣು (55) ಬಂಧಿತ ಆರೋಪಿ.
ಬಜ್ಪೆ ವ್ಯಾಪ್ತಿಯ ಪೆರ್ಮುದೆ ಗ್ರಾಮದಲ್ಲಿ 2005ರ ಜನವರಿ 10ರಂದು ರಾತ್ರಿ ವಿಶ್ವನಾಥ ಅಮೀನ್ ಎಂಬವರ ಮನೆಗೆ ನುಗ್ಗಿದ್ದ ಆರೋಪಿಗಳು, ಮನೆಯವರಿಗೆ ನಿಂದಿಸಿ, ಬಾಟ್ಲಿಯಿಂದ ಹಲ್ಲೆ ನಡೆಸಿದ್ದರು. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಅಂದಿನ ಪಿಎಸ್ಐ ಧರ್ಮೇಂದ್ರ ಆರೋಪಿ ಯೋಗೀಶ್ ಎಂಬಾತನನ್ನು ಬಂಧಿಸಿದ್ದರೆ, ಇನ್ನೊಬ್ಬ ಆರೋಪಿ ಚಂದ್ರಕಾಂತ ತಪ್ಪಿಸಿಕೊಂಡಿದ್ದ. 16 ವರ್ಷಗಳ ಬಳಿಕ ಆರೋಪಿ ಚಂದ್ರಕಾಂತ್ ಮುಂಬೈನಲ್ಲಿ ನೆಲೆಸಿರುವ ಮಾಹಿತಿ ಪಡೆದು, ಪೊಲೀಸರಿಗೆ ಬಂಧನಕ್ಕೆ ತೆರಳಿದ್ದರು. ಮುಂಬೈನ ಅಂಧೇರಿಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಿದ್ದಾರೆ.
Man absconding for 16 years now arrested in Mangalore. The arrested has been identified as Chandrakanth (55).
18-07-25 03:38 pm
Bangalore Correspondent
Minister Dinesh Gundu Rao, Dharmasthala: ಧರ್ಮ...
17-07-25 07:45 pm
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 03:19 pm
Mangalore Correspondent
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Ronald Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm