ಬ್ರೇಕಿಂಗ್ ನ್ಯೂಸ್
15-07-21 02:41 pm Mangalore Correspondent ಕರಾವಳಿ
ಮಂಗಳೂರು, ಜುಲೈ 15 : ಹಲ್ಲೆ , ಜೀವ ಬೆದರಿಕೆ ಪ್ರಕರಣದಲ್ಲಿ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಮುಂಬೈನಲ್ಲಿ ಬಂಧಿಸಿ ಕರೆ ತಂದಿದ್ದಾರೆ.
ಮೂಲತಃ ಮುಲ್ಕಿ ನಿವಾಸಿ, ಬಳಿಕ ಮುಂಬೈನ ಸಾಕಿನಾಕಾ ಎಂಬಲ್ಲಿ ವಾಸವಿದ್ದ ಚಂದ್ರಕಾಂತ ಪೂಜಾರಿ ಯಾನೆ ಅಣ್ಣು (55) ಬಂಧಿತ ಆರೋಪಿ.
ಬಜ್ಪೆ ವ್ಯಾಪ್ತಿಯ ಪೆರ್ಮುದೆ ಗ್ರಾಮದಲ್ಲಿ 2005ರ ಜನವರಿ 10ರಂದು ರಾತ್ರಿ ವಿಶ್ವನಾಥ ಅಮೀನ್ ಎಂಬವರ ಮನೆಗೆ ನುಗ್ಗಿದ್ದ ಆರೋಪಿಗಳು, ಮನೆಯವರಿಗೆ ನಿಂದಿಸಿ, ಬಾಟ್ಲಿಯಿಂದ ಹಲ್ಲೆ ನಡೆಸಿದ್ದರು. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಅಂದಿನ ಪಿಎಸ್ಐ ಧರ್ಮೇಂದ್ರ ಆರೋಪಿ ಯೋಗೀಶ್ ಎಂಬಾತನನ್ನು ಬಂಧಿಸಿದ್ದರೆ, ಇನ್ನೊಬ್ಬ ಆರೋಪಿ ಚಂದ್ರಕಾಂತ ತಪ್ಪಿಸಿಕೊಂಡಿದ್ದ. 16 ವರ್ಷಗಳ ಬಳಿಕ ಆರೋಪಿ ಚಂದ್ರಕಾಂತ್ ಮುಂಬೈನಲ್ಲಿ ನೆಲೆಸಿರುವ ಮಾಹಿತಿ ಪಡೆದು, ಪೊಲೀಸರಿಗೆ ಬಂಧನಕ್ಕೆ ತೆರಳಿದ್ದರು. ಮುಂಬೈನ ಅಂಧೇರಿಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಿದ್ದಾರೆ.
Man absconding for 16 years now arrested in Mangalore. The arrested has been identified as Chandrakanth (55).
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 11:17 am
HK News Staffer
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm