ಬ್ರೇಕಿಂಗ್ ನ್ಯೂಸ್
15-07-21 02:41 pm Mangalore Correspondent ಕರಾವಳಿ
ಮಂಗಳೂರು, ಜುಲೈ 15 : ಹಲ್ಲೆ , ಜೀವ ಬೆದರಿಕೆ ಪ್ರಕರಣದಲ್ಲಿ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಮುಂಬೈನಲ್ಲಿ ಬಂಧಿಸಿ ಕರೆ ತಂದಿದ್ದಾರೆ.
ಮೂಲತಃ ಮುಲ್ಕಿ ನಿವಾಸಿ, ಬಳಿಕ ಮುಂಬೈನ ಸಾಕಿನಾಕಾ ಎಂಬಲ್ಲಿ ವಾಸವಿದ್ದ ಚಂದ್ರಕಾಂತ ಪೂಜಾರಿ ಯಾನೆ ಅಣ್ಣು (55) ಬಂಧಿತ ಆರೋಪಿ.
ಬಜ್ಪೆ ವ್ಯಾಪ್ತಿಯ ಪೆರ್ಮುದೆ ಗ್ರಾಮದಲ್ಲಿ 2005ರ ಜನವರಿ 10ರಂದು ರಾತ್ರಿ ವಿಶ್ವನಾಥ ಅಮೀನ್ ಎಂಬವರ ಮನೆಗೆ ನುಗ್ಗಿದ್ದ ಆರೋಪಿಗಳು, ಮನೆಯವರಿಗೆ ನಿಂದಿಸಿ, ಬಾಟ್ಲಿಯಿಂದ ಹಲ್ಲೆ ನಡೆಸಿದ್ದರು. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಅಂದಿನ ಪಿಎಸ್ಐ ಧರ್ಮೇಂದ್ರ ಆರೋಪಿ ಯೋಗೀಶ್ ಎಂಬಾತನನ್ನು ಬಂಧಿಸಿದ್ದರೆ, ಇನ್ನೊಬ್ಬ ಆರೋಪಿ ಚಂದ್ರಕಾಂತ ತಪ್ಪಿಸಿಕೊಂಡಿದ್ದ. 16 ವರ್ಷಗಳ ಬಳಿಕ ಆರೋಪಿ ಚಂದ್ರಕಾಂತ್ ಮುಂಬೈನಲ್ಲಿ ನೆಲೆಸಿರುವ ಮಾಹಿತಿ ಪಡೆದು, ಪೊಲೀಸರಿಗೆ ಬಂಧನಕ್ಕೆ ತೆರಳಿದ್ದರು. ಮುಂಬೈನ ಅಂಧೇರಿಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಿದ್ದಾರೆ.
Man absconding for 16 years now arrested in Mangalore. The arrested has been identified as Chandrakanth (55).
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm