ಬ್ರೇಕಿಂಗ್ ನ್ಯೂಸ್
15-07-21 02:41 pm Mangalore Correspondent ಕರಾವಳಿ
ಮಂಗಳೂರು, ಜುಲೈ 15 : ಹಲ್ಲೆ , ಜೀವ ಬೆದರಿಕೆ ಪ್ರಕರಣದಲ್ಲಿ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಮುಂಬೈನಲ್ಲಿ ಬಂಧಿಸಿ ಕರೆ ತಂದಿದ್ದಾರೆ.
ಮೂಲತಃ ಮುಲ್ಕಿ ನಿವಾಸಿ, ಬಳಿಕ ಮುಂಬೈನ ಸಾಕಿನಾಕಾ ಎಂಬಲ್ಲಿ ವಾಸವಿದ್ದ ಚಂದ್ರಕಾಂತ ಪೂಜಾರಿ ಯಾನೆ ಅಣ್ಣು (55) ಬಂಧಿತ ಆರೋಪಿ.
ಬಜ್ಪೆ ವ್ಯಾಪ್ತಿಯ ಪೆರ್ಮುದೆ ಗ್ರಾಮದಲ್ಲಿ 2005ರ ಜನವರಿ 10ರಂದು ರಾತ್ರಿ ವಿಶ್ವನಾಥ ಅಮೀನ್ ಎಂಬವರ ಮನೆಗೆ ನುಗ್ಗಿದ್ದ ಆರೋಪಿಗಳು, ಮನೆಯವರಿಗೆ ನಿಂದಿಸಿ, ಬಾಟ್ಲಿಯಿಂದ ಹಲ್ಲೆ ನಡೆಸಿದ್ದರು. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಅಂದಿನ ಪಿಎಸ್ಐ ಧರ್ಮೇಂದ್ರ ಆರೋಪಿ ಯೋಗೀಶ್ ಎಂಬಾತನನ್ನು ಬಂಧಿಸಿದ್ದರೆ, ಇನ್ನೊಬ್ಬ ಆರೋಪಿ ಚಂದ್ರಕಾಂತ ತಪ್ಪಿಸಿಕೊಂಡಿದ್ದ. 16 ವರ್ಷಗಳ ಬಳಿಕ ಆರೋಪಿ ಚಂದ್ರಕಾಂತ್ ಮುಂಬೈನಲ್ಲಿ ನೆಲೆಸಿರುವ ಮಾಹಿತಿ ಪಡೆದು, ಪೊಲೀಸರಿಗೆ ಬಂಧನಕ್ಕೆ ತೆರಳಿದ್ದರು. ಮುಂಬೈನ ಅಂಧೇರಿಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಿದ್ದಾರೆ.
Man absconding for 16 years now arrested in Mangalore. The arrested has been identified as Chandrakanth (55).
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am