ಬ್ರೇಕಿಂಗ್ ನ್ಯೂಸ್
15-07-21 10:11 pm Mangaluru Correspondent ಕರಾವಳಿ
ಮಂಗಳೂರು, ಜುಲೈ 15: ಮಂಗಳೂರಿನ ಜಿಲ್ಲಾ ನಗರಾಭಿವೃದ್ಧಿ ವಿಭಾಗದ ಎಕ್ಸಿಕ್ಯುಟಿವ್ ಇಂಜಿನಿಯರ್ ಜಿ. ಶ್ರೀಧರ್ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು ಅಪಾರ ಪ್ರಮಾಣದಲ್ಲಿ ಅಕ್ರಮ ಆಸ್ತಿ ಗಳಿಸಿದ್ದನ್ನು ಪತ್ತೆ ಮಾಡಿದ್ದಾರೆ.
ಶ್ರೀಧರ್ ಗೆ ಸೇರಿದ ಮಂಗಳೂರಿನಲ್ಲಿರುವ ಮನೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕಚೇರಿ, ತಂದೆ ಮನೆಯಾದ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ, ಮೈಸೂರಿನಲ್ಲಿರುವ ಸ್ವಂತ ಮನೆ ಸೇರಿ ವಿವಿಧ ಕಡೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದರು.


ಮಂಗಳೂರಿನ ಮನೆಯಲ್ಲಿ 13 ಲಕ್ಷ ಮೌಲ್ಯದ 920 ಗ್ರಾಂ ಚಿನ್ನ, 90 ಸಾವಿರ ಮೌಲ್ಯದ 3.5 ಕೇಜಿ ಬೆಳ್ಳಿ, ಒಂದು ಬೆಲೆನೋ ಕಾರು, ಒಂದು ಬುಲೆಟ್ ಬೈಕ್ ಹಾಗು ಬೆಂಗಳೂರು, ಹಾಸನದ ಬೇಲೂರು, ಮೈಸೂರಿನಲ್ಲಿ 30/40 ಸೈಟಿನ ಜಾಗ ಹೊಂದಿರುವ ದಾಖಲೆ ಪತ್ರಗಳು ಪತ್ತೆಯಾಗಿವೆ.
ಕಾರ್ಯಾಚರಣೆಯಲ್ಲಿ ಎಸಿಬಿ ಡಿವೈಎಸ್ಪಿ ಕೆ.ಸಿ ಪ್ರಕಾಶ್, ಇನ್ ಸ್ಪೆಕ್ಟರ್ ಶ್ಯಾಮಸುಂದರ್, ಇನ್ ಸ್ಪೆಕ್ಟರ್ ಗುರುರಾಜ್, ಸಿಬಂದಿಗಳಾದ ಹರಿಪ್ರಸಾದ್, ರಾಧಾಕೃಷ್ಣ ಡಿ.ಎ, ರಾಧಾಕೃಷ್ಣ ಕೆ., ಆದರ್ಶ, ಗಂಗಣ್ಣ , ವೈಶಾಲಿ, ಚಾಲಕ ರಾಜೇಶ್ ಪಾಲ್ಗೊಂಡಿದ್ದರು.
ಮಂಗಳೂರು ಸೇರಿ ನಲ್ವತ್ತಕ್ಕೂ ಹೆಚ್ಚು ಕಡೆ ಎಸಿಬಿ ದಾಳಿ ; ಭ್ರಷ್ಟ ಅಧಿಕಾರಿಗಳಲ್ಲಿ ನಡುಕ
Mangalore ACB officials raid town planning executive engineer seize 3.5 kilo silver, 13 Lakhs worth Gold and property. ACB officials had raided town planning executive engineer Shridhar residence and office at Jyothi and Dc office in Mangalore. The ACB has raided more than 40 officers residences and offices in four districts of Dakshina Kannada, Udupi and Mandya and Bangalore.
03-04-26 07:35 am
HK News Staffer
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm