ಬ್ರೇಕಿಂಗ್ ನ್ಯೂಸ್
16-07-21 02:28 pm Udupi Correspondent ಕರಾವಳಿ
ಉಡುಪಿ, ಜುಲೈ 16: ರಾಜ್ಯದಲ್ಲಿಯೂ ಎರಡು ಮಕ್ಕಳ ನೀತಿ ಜಾರಿಯಾಗಬೇಕು. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ಮಾಡುತ್ತೇನೆ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರಘುಪತಿ ಭಟ್, ಒಂದು ಬೇಕು, ಎರಡು ಸಾಕು ಎಂಬ ಯೋಜನೆ ದೇಶಾದ್ಯಂತ ಜಾರಿಯಾಗಬೇಕು. ಆ ರೀತಿಯ ಕಾನೂನು ಜಾರಿಗೆ ಬರಬೇಕು. ಉತ್ತರ ಪ್ರದೇಶದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರಕಾರಿ ಸೌಲಭ್ಯ ಇಲ್ಲ ಎಂದು ಕಾನೂನು ತರುತ್ತಿದ್ದಾರೆ. ಒಳ್ಳೆಯ ಕಾನೂನು. ಭಾರತ ವಿಶ್ವಕ್ಕೆ ಬೇಕಾದಷ್ಟು ಮಾನವ ಸಂಪತ್ತನ್ನು ಒದಗಿಸುತ್ತಿದೆ. ಭಾರತ ಮಾನವ ಸಂಪತ್ತನ್ನು ಒದಗಿಸುವ ಫ್ಯಾಕ್ಟರಿಯಾಗಿದೆ.
ಹಾಗೆಂದು ಎಷ್ಟು ಬೇಕಾದ್ರೂ ಮಕ್ಕಳು ಮಾಡಬಹುದು ಎಂಬ ಮನಸ್ಥಿತಿ ಇದ್ದರೆ ಕಷ್ಟ. ಅದರಿಂದ ಬೇರೆ ರೀತಿಯ ಅಸಮತೋಲನ ಆಗುತ್ತದೆ. ಆ ನಿಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಉತ್ತಮ ಕಾನೂನನ್ನು ಮಾಡಿದ್ದು ನಮ್ಮ ರಾಜ್ಯದಲ್ಲೂ ಅದನ್ನು ಜಾರಿಗೆ ತರುವ ಅವಶ್ಯಕತೆ ಇದೆ.
ಜನಸಂಖ್ಯೆ ಅಸಮತೋಲನ ಮತ್ತು ಹೆಚ್ವಳದಿಂದ ಆರ್ಥಿಕವಾಗಿ ಹೊಡೆತಕ್ಕೆ ಕಾರಣವಾಗುತ್ತದೆ. ಆಗಸ್ಟ್ ತಿಂಗಳಲ್ಲಿ ನಡೆಯುವ ಅಧಿವೇಶನದಲ್ಲಿ ಈ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ಮಾಡುತ್ತೇನೆ ಎಂದು ರಘುಪತಿ ಭಟ್ ಹೇಳಿದ್ದಾರೆ.
Video:
UP govts two-child policy should come in the whole country states Udupi Mla Raghupathi Bhat. On World Population Day, Uttar Pradesh chief minister Yogi Adityanath launched a population policy that aims to incentivize couples who do not have more than two babies.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm